ಕಲಬುರಗಿ: ‘ಥಟ್ಟಂತ್ ಹೇಳಿ!’ ಖ್ಯಾತಿ ಪಡೆದ ಡಾ. ನಾ. ಸೋಮೇಶ್ವರ ಅವರಿಂದ ಇದೇ 30 ರಂದು ಹೈದ್ರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್, ಲಾಯನ್ಸ್ ಕ್ಲಬ್ ಗುಲಬರ್ಗಾ ನೃಪತುಂಗ ವಾಸವಿ ಕ್ಲಬ್ ವಾನಪ್ರಸ್ಥ, ಸನ್ ಸಿಟಿ ಕಲಬುರಗಿ ಹಾಗೂ ಡಾ.ಎಸ್.ಎಸ್. ಸಿದ್ದಾರೆಡ್ಡಿ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ನಮ್ಮ ಕೈಯಲ್ಲಿ- ನಮ್ಮ ಆರೋಗ್ಯ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಹಾಗೂ ಪುಸ್ತಕ ಬಿಡುಗಡೆ ಯೋಜಿಸಲಾಗಿದೆ.
ನಗರದ ಚೇಂಬರ್ ಆಫ್ ಕಾಮರ್ಸ್ ನಲ್ಲಿ ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಹೆಚ್.ಕೆ.ಸಿ.ಸಿ.ಐ ಅಧ್ಯಕ್ಷ ಅಮರನಾಥ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಾಸವಿ ಕ್ಲಬ್ ವಾನಪ್ರಸ್ಥ ಅಧ್ಯಕ್ಷ ಡಾ. ಶ್ರೀಪಾದರಾವ್ ಘಂಟೋಜಿ ಗೌರವ ಉಪಸ್ಥಿತಿ ಇರಲಿದ್ದಾರೆ.
ಈ ಸಂದರ್ಭದಲ್ಲಿ ವಾಸವಿ ಕ್ಲಬ್ ಸನ್.ಸಿಟಿ. ಅಧ್ಯಕ್ಷ ರವೀಂದ್ರ ಬೇಜಗಂ, ಡಾ.ಎಸ್.ಎಸ್.ರೆಡ್ಡಿ ಫೌಂಡೇಷನ್ ಗುರಮ್ಮ ಸಿದ್ದಾರೆಡ್ಡಿ ಹಾಗೂ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…