ಕಲಬುರಗಿ: ಶ್ರೀ ರೇಣುಕಾಂಬೆ ಫಿಲಂಸ್ ಅಡಿಯಲ್ಲಿ ನಿರ್ಮಾಣ ಮಾಡಲಾದ ಸ್ವರ್ಣ ಕನ್ನಡ ಚಲನಚಿತ್ರದ ಪೋಸ್ಟರ್ನ್ನು ಮಾಜಿ ಸಚಿವರು ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆಗೋಳಿಸಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು.
ಇದನ್ನೂ ಓದಿ: ಸರ್ಕಾರದ ವಜಾಕ್ಕೆ ಬಿಎಸ್ಪಿ ಆಗ್ರಹ
ಕಲಬುರಗಿ ಕಲಾವಿದರಿಂದಲೇ ತಯಾರಿಸಲ್ಪಟ್ಟ ಸ್ವರ್ಣ ಕನ್ನಡ ಚಲನಚಿತ್ರದ ಎಡಿಟಿಂಗ್ ಕೆಲಸ ಮುಗಿಸಿದ್ದು ಶೀಘ್ರದಲ್ಲೇ ಆಡಿಯೊ ಬಿಡುಗಡೆ ಮಾಡುವ ತಯಾರಿಯಲ್ಲಿ ಚಿತ್ರತಂಡ ತೊಡಗಿದ್ದು ಬರುವ ದಿನಗಳಲ್ಲಿ ಚಿತ್ರದ ಪ್ರೊಮೋಷನ್ ಕೆಲಸ ಶುರುವಾಗಲಿದೆ ಎಂದು ನಿರ್ದೇಶಕ ಶ್ರಿನಿವಾಸ್ ಗಂಗೊತ್ರಿ ತಿಳಿಸಿದರು.
ಇದನ್ನೂ ಓದಿ: ಕಲಬುರಗಿ ಪಾಲಿಕೆ ನೂತನ ಆಯುಕ್ತರಾಗಿ ಭುವನೇಶ ದೇವಿದಾಸ ಪಾಟೀಲ ಅಧಿಕಾರ ಸ್ವೀಕಾರ
ಈ ಸಂದರ್ಭದಲ್ಲಿ ಚಲನಚಿತ್ರದ ನಿರ್ಮಾಪಕ ಮಲ್ಲಿಕಾರ್ಜುನ ಎಸ್, ಯಂಟಮಾನ್ ನಿರ್ದೇಶಕ ಶ್ರೀನಿವಾಸ್ ಗಂಗೋತ್ರಿ ನಾಯಕ ನಟ ಯಲೀಷ್ ಸಿಂಹ, ನಟಿ ಭೂಮಿಕಾ, ಬಚ್ಚನ್, ಗಿರೀಶ ಭಂಕೂರ, ಪ್ರಕಾಶ ತಳಕೇರಿ, ಸಚಿನ ಮಡಿವಾಳ ಹಾಗೂ ಸಾಹಿತಿ ಅಭಯ ಪ್ರಕಾಶ ಇತರರು ಇದ್ದರು.
ಇದನ್ನೂ ಓದಿ: ಜನಸಮರ್ಥ ಆನ್ಲೈನ್ ಪೋರ್ಟಲ್ ವ್ಯವಸ್ಥೆ-ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ: ಸಂಸದ ಜಾಧವ
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…