ಬಿಸಿ ಬಿಸಿ ಸುದ್ದಿ

ಶ್ರೀ ವಿನಯ ಗುರೂಜಿಗೆ ರಾಜಕೀಯ ಮುಖಂಡರ ಭೇಟಿ

ಕಲಬುರಗಿ: ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಗಳಿಂದ ಹಳ್ಳಿಗಳಲ್ಲಿ ಇನ್ನು ಭಾರತೀಯಯತೆ ಉಳಿದಿದೆಯಲ್ಲದೆ ನಮ್ಮ ಸಂಸ್ಕೃತಿ ಉಳಿಯಬೇಕಾದರೆ ಹಳ್ಳಿಗಳಿಂದ ಮಾತ್ರ ಸಾಧ್ಯ ಎಂದು ಅವಧೂತ ಸದ್ಗುರು ಶ್ರೀವಿನಯ್‌ಗುರೂಜಿ ತಿಳಿಸಿದರು.

ಅವರು ಇಂದು ಕಲಬುರಗಿಯಲ್ಲಿ ಭೇಟಿಯಾದ ರಾಜಕೀಯ ನಾಯಕರಿಗೆ ಆಶೀರ್ವಚನ ರೂಪದಲ್ಲಿ ಈ ಮಾತುಗಳನ್ನಾಡಿದರು. ಅವರು ತಮ್ಮ ಆಶ್ರಮದಿಂದ ಮುಂದಿನ ದಿನಗಳಲ್ಲಿ ವಿದ್ಯೆ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದಾಗಿ ಅವಧೂತ ಶ್ರೀ ವಿನಯ ಗುರೂಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದ ವಜಾಕ್ಕೆ ಬಿಎಸ್‌ಪಿ ಆಗ್ರಹ

ಅವಧೂತ ಶ್ರೀ ವಿನಯ ಗೂರುಜಿ ಯವರು ನುಡಿಯುವ ರಾಜಕೀಯ ಭವಿಷ್ಯಕ್ಕೆ ಅತಿ ಹೆಚ್ಚಿನ ಪ್ರಾಮುಖ್ಯತೆ ಇರುವುದರಿಂದ ರಾಜಕೀಯ ಪಕ್ಷದ ನಾಯಕರು ಭೇಟಿಯಾದರು. ಈ ಸಂದರ್ಭದಲ್ಲಿ ಬಿಜೆಪಿಯ ಎಸ್ ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಈ ಪ್ರಭಾವಿ ದಲಿತ ಸಮುದಾಯದ ಮುಖಂಡರಾದ ಡಾ.ಅಂಬಾರಾಯ ಅಷ್ಠಗಿ ಪೂಜ್ಯರಿಂದ ಆಶೀರ್ವಾದ ಪಡೆದಕೋಂಡರು.

ಈ ಸಂದರ್ಭದಲ್ಲಿ ಬಿಜೆಪಿಯ ರಾಜ್ಯ ಯುವ ಮೋರ್ಚಾಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ, ಗ್ರಾಮೀಣ ಯುವ ಮೋರ್ಚಾದ ಅಧ್ಯಕ್ಷ ಶರಣಗೌಡ ಹರಕಂಚಿ, ಬಿಜೆಪಿಯ ಮುಖಂಡರಾದ ವಿರೇಶ್ ಬಿರಾದಾರ, ಸಂತೋಷ ಪಾಟೀಲ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಊಟ ಬೇಡಿದ ತಪ್ಪಿಗೆ ಮಗಳ ಬೆರಳಿಗೆ ಬರೆಯಿಟ್ಟಳು ಮಲತಾಯಿ!

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago