ಬಾಗಲಕೋಟ: ಶೋಷಿತರ ಸಮುದಾಯಕ್ಕೆ ಪ್ರೊಫೆಸರ್ ಕೃಷ್ಣಪ್ಪ ಅವರ ಕೊಡುಗೆ ಅಪಾರ…ಪೀರಪ್ಪ ಮ್ಯಾಗೇರಿ ಡ್ರಿಮ್ಸ್ ಹೋಟೆಲನಲ್ಲಿ ದಲಿತ ಸಮುದಾಯದ ಅಪರೂಪದ ನಾಯಕ್ ದಲಿತ್ ಸಂಘರ್ಷ ಸಮಿತಿಯ ಜನಕ ಪ್ರೊಫೆಸರ್ ಕೃಷ್ಣಪ್ಪ ಅವರ ಜನ್ಮದಿನೋತ್ಸವನ್ನು ಆಚರಿಸಲಾಯಿತು.
ದಲಿತ ಮುಖಂಡ ಪೀರಪ್ಪ ಮ್ಯಾಗೇರಿ ಅವರು ಕಾರ್ಯಕ್ರಮ ವನ್ನು ಉದ್ದೇಶಿಸಿ ಪ್ರೊಫೆಸರ್ ಕೃಷ್ಣಪ್ಪ ಅವರು ಹೋರಾಟ ಚಳುವಳಿ ಮಾಡಿದಷ್ಟೇ ಅಲ್ಲದೆ ಅವರು ದಲಿತ ಸಮುದಾಯಗಳ ಸಮಸ್ಯೆಗಳನ್ನು ಆಳವಾಗಿ ಅಧ್ಯಯನ ಮಾಡಿ ಅವುಗಳನ್ನು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದರು.
ಅವರ ಅನತಿಯಂತೆ ನಾವು ಎಲ್ಲ ದಲಿತ ಸಂಘಟನೆ ಗಳು ಒಂದು ಆಗಿ ಹೋದರೆ ರಾಜಾಧಿಕಾರ ಪಾಡಿಯುವದು ಕಷ್ಟವಲ್ಲ ಅಂತ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ನಾಗರಾಜ್ ಮನ್ನಿಕೇರಿ ಮಾತನಾಡಿ ಅತಿ ಶೀಘ್ರದಲ್ಲಿ ದಲಿ ಸಂಘಟನೆಗಳು ಮತ್ತು ಎಲ್ಲ ಮುಖಂಡರನ್ನು ಬಾಗಲಕೋಟ ಜಿಲ್ಲೆಯಲ್ಲಿ ಸೇರಿಸಿ ದಲಿತ ಸಮುದಾಯಗಳ ವಿಷಯವಾಗಿ ಕಾರ್ಯಕ್ರಮ ಆಯೋಜಿಸಲಾಗುವುದು ಈ ಸಂದರ್ಭದಲ್ಲಿ ಪ್ರೊಫೆಸರ್ ಕೃಷ್ಣಪ್ಪ ಅವರ ಸೇವೆಯನ್ನು ಸ್ಮರಣಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಉದ್ಯಮಿ ಎಂ ಆರ್ ಶಿಂದೆ, ಕೇಳುಡೆಪ್ಪ ಭೈರಮಟ್ಟಿ,ಚೇತನ್ ದೊಡ್ಡಮನಿ ಅಭಿಷೇಕ್ ತಳ್ಳಿಕೇರಿ,ವಿಠ್ಠಲ್ ಬೆವೂರ್,ಪ್ರಕಾಶ್ ಮ್ಯಾಗೇರಿ,ದುರಗಪ್ಪ ನಾಯಕ್, ಮಂಜುಕುಮಾರ್ ಮಲಘಾಣ,ಸುರೇಶ ಮಾದರ್ ಇನ್ನು ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…