ಮಣ್ಣು ಪರೀಕ್ಷೆ ಪ್ರಯೋಗಾಲಯ ಮತ್ತು ಕಿಸಾನ ಸುವಿಧಾ ಕೇಂದ್ರದ ಉದ್ಘಾಟನೆ

0
53

ಕಲಬುರಗಿ: ಕೇಂದ್ರ ರಾಸಾಯನಿಕ, ರಸಗೊಬ್ಬರ ಸಚಿವಾಲಯ, ಭಾರತ ಸರ್ಕಾರದ ಆಶ್ರಯದಲ್ಲಿ ರಾಷ್ಟ್ರೀಯ ರಾಸಾಯನಿಕ ಮತ್ತು ರಸಗೊಬ್ಬರ ಮಣ್ಣು ಪರೀಕ್ಷಾ ಪ್ರಯೋಗಾಲಯ ಹಾಗೂ ಕಿಸಾನ್ ಸುವಿಧಾ ಕೇಂದ್ರದ ಉದ್ಘಾಟನೆ ನಾಳೆ ಭಾನುವಾರ (ಜೂನ್-೧೨) ಆಳಂದನಲ್ಲಿ ಕಾರ್ಯಕ್ರಮ ಜರುಗಲಿದೆ.

ಇದನ್ನೂ ಓದಿ: ಮಾದಿಗರು ಬಿಜೆಪಿಗೆ ಸೀಮಿತರಲ್ಲ: ಸೈದಾಪೂರ

Contact Your\'s Advertisement; 9902492681

ಈ ಕೇಂದ್ರದಲ್ಲಿ ಮಣ್ಣಿನ ಪರೀಕ್ಷೆ, ಮಣ್ಣಿನ ಆರೋಗ್ಯ ಕಾಪಾಡುವುದು, ಫಲವತ್ತತೆ ಸುಧಾರಿಸುವುದು, ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳ ಬಳಕೆ ಮತ್ತು ಸಮತೋಲನ ಗೊಬ್ಬರ ಬಳಕೆಯಿಂದಾಗುವ ಪ್ರಯೋಜನಗಳ ಕುರಿತು ಸಮಗ್ರವಾದ ಮಾಹಿತಿ ನೀಡುವುದರ ಜೊತೆಗೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳ ಅಳವಡಿಕೆ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಆದ್ದರಿಂದ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳಲು ಐಸಿಎಆರ್-ಕೃಷಿ ವಿಜ್ಞಾನಕೇಂದ್ರ, ಕಲಬುರಗಿ ವತಿಯಿಂದಕರೆ ನೀಡಲಾಗಿದೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ನೂಪುರ ಸರ್ಮಾ ಬಂಧನಕ್ಕೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here