ಕಲಬುರಗಿ: ಕೇಂದ್ರ ರಾಸಾಯನಿಕ, ರಸಗೊಬ್ಬರ ಸಚಿವಾಲಯ, ಭಾರತ ಸರ್ಕಾರದ ಆಶ್ರಯದಲ್ಲಿ ರಾಷ್ಟ್ರೀಯ ರಾಸಾಯನಿಕ ಮತ್ತು ರಸಗೊಬ್ಬರ ಮಣ್ಣು ಪರೀಕ್ಷಾ ಪ್ರಯೋಗಾಲಯ ಹಾಗೂ ಕಿಸಾನ್ ಸುವಿಧಾ ಕೇಂದ್ರದ ಉದ್ಘಾಟನೆ ನಾಳೆ ಭಾನುವಾರ (ಜೂನ್-೧೨) ಆಳಂದನಲ್ಲಿ ಕಾರ್ಯಕ್ರಮ ಜರುಗಲಿದೆ.
ಇದನ್ನೂ ಓದಿ: ಮಾದಿಗರು ಬಿಜೆಪಿಗೆ ಸೀಮಿತರಲ್ಲ: ಸೈದಾಪೂರ
ಈ ಕೇಂದ್ರದಲ್ಲಿ ಮಣ್ಣಿನ ಪರೀಕ್ಷೆ, ಮಣ್ಣಿನ ಆರೋಗ್ಯ ಕಾಪಾಡುವುದು, ಫಲವತ್ತತೆ ಸುಧಾರಿಸುವುದು, ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳ ಬಳಕೆ ಮತ್ತು ಸಮತೋಲನ ಗೊಬ್ಬರ ಬಳಕೆಯಿಂದಾಗುವ ಪ್ರಯೋಜನಗಳ ಕುರಿತು ಸಮಗ್ರವಾದ ಮಾಹಿತಿ ನೀಡುವುದರ ಜೊತೆಗೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳ ಅಳವಡಿಕೆ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಆದ್ದರಿಂದ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳಲು ಐಸಿಎಆರ್-ಕೃಷಿ ವಿಜ್ಞಾನಕೇಂದ್ರ, ಕಲಬುರಗಿ ವತಿಯಿಂದಕರೆ ನೀಡಲಾಗಿದೆ.
ಇದನ್ನೂ ಓದಿ: ಪ್ರವಾದಿ ನಿಂದನೆ: ನೂಪುರ ಸರ್ಮಾ ಬಂಧನಕ್ಕೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ಕಲಬುರಗಿ: ಬಸವೇಶ್ವರ ಸೇವಾ ಸಮಜಾ ಟ್ರಸ್ಟ್ ವತಿಯಿಂದ ನಗರದ ಜಗತ್ ವೃತ್ತದಲ್ಲಿರುವ ಅನುಭವ ಮಂಟಪದಲ್ಲಿ ರವಿವಾರ ಬೆಳೆಗ್ಗೆ 10 ಗಂಟೆಗೆ…
ಕಲಬುರಗಿ: ಭೋವಿ ಅಭಿವೃದ್ಧಿ ನಿಗಮ ಕಲಬುರಗಿ ಶಾಖೆಯನ್ನು ಪ್ರತ್ಯೇಕವಾಗಿ ನಿರ್ವಹಿಸುವ ಮತ್ತು ಪ್ರತ್ಯೇಕವಾಗಿ ಜಿಲ್ಲಾ ವ್ಯವಸ್ಥಾಪಕರನ್ನು ನೇಮಕ ಮಾಡಬೇಕೆಂದು ಕ್ರಾಂತಿವೀರ…
ಕಲಬುರಗಿ; ನಗರದಲ್ಲಿ ಕಳೆದ ಜೂನ್ 28 ರಂದು 14 ವರ್ಷದ ಅಪ್ರಾಪ್ತ ಬಾಲಕಿ 8 ತಿಂಗಳ ಗರ್ಭಿನಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಸುರಪುರ: ಚಿತ್ರದುರ್ಗದಲ್ಲಿ ನಡೆಸಲಾದ 2022-23ನೇ ಸಾಲಿನ ವಚನ ಕಮ್ಮಟ ಪರೀಕ್ಷೆಯಲ್ಲಿ ಪಟ್ಟಣದ ಸರಕಾರಿ ಕನ್ಯಾ ಮಾಡದರಿಯ ಹಿರಿಯ ಪ್ರಾಥಮಿಕ ಶಾಲೆ…
ಸುರಪುರ: ತಾಲೂಕ ನೇಕಾರರ ಸೌಹಾರ್ದ ಸಹಕಾರಿಗೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ನಗರದ ತಿಮ್ಮಾಪುರದ ಚೌಡೇಶ್ವರಿ ದೇವಸ್ಥಾನದಲ್ಲಿನ ಸಹಕಾರಿ ಸಂಘದ ಕಚೇರಿಯಲ್ಲಿ…
ಸುರಪುರ: ರಾಜಕೀಯಕ್ಕಾಗಿ ಇಂದು ಕೆಲವು ಮಠಾಧೀಶರು ಮುಖ್ಯಮಂತ್ರಿ ಹುದ್ದೆ ತಮ್ಮ ಜಾತಿ ಅಥವಾ ತಮ್ಮ ಸಮುದಾಯದವರಿಗೆ ನೀಡುವಂತೆ ಬಹಿರಂಗವಾಗಿ ಹೇಳಿಕೆ…