ಹಾಡು ಹಗಲೇ ತಲ್ವಾನಿಂದ ಯುವಕ ಓರ್ವನ ಮೇಲೆ ಮರಣಾಂತಿಕ ಹಲ್ಲೆ

ಕಲಬುರಗಿ: ನಗರದ ಕೆ.ಬಿ.ಎನ್ ಆಸ್ಪತ್ರೆ ಎದುರು ಐವರು ರೌಡಿಗಳು ಹಾಡು ಹಗಲೇ ತಲ್ವಾನಿಂದ ಯುವಕ ಓರ್ವನ ಮೇಲೆ ಬರ್ಬರವಾಗಿ ಮರಣಾಂತಿಕ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಫಿಲ್ಟರ್ ಬೇಡ್ ನಿವಾಸಿ ವಿಜಯ ದಾಳಿಗೆ ಒಳಗಾದ ಯುವಕ. ಶನಿವಾರ ಮಧ್ಯಾಹ್ನ ವಿಜಯ ಕೆ.ಬಿಎನ್ ಆಸ್ಪತ್ರೆ ಎದುರು ತೆರಳುತಿದ್ದ ವೇಳೆ ಜನಗಳ ಮದ್ಯೆ ಐವರು ರೌಡಿಗಳು ವಿಜಯಗೆ ತಲ್ವಾನಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಕಲಬುರಗಿ ಪೇಟೆ ಧಾರಣೆ

ಭಾರಿ ಜನ ಸಂದಣಿ ಇರುವ ಪ್ರದೇಶವಾಗಿರುವ ಕೆ.ಬಿ.ಎನ್ ಆಸ್ಪತ್ರೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಸೇರಿದಂತೆ ಜಿಲ್ಲೆ ಪ್ರಮುಖ ರಸ್ತೆಯಲ್ಲಿ ಒಂದಾಗಿದ್ದು, ಈ ಪ್ರದೇಶದಲ್ಲಿ ರೌಡಿಗಳು ತನ್ನ ಅಟ್ಟಹಾಸ ಮೆರೆದು ಜನರಲ್ಲಿ ಆತಂಕ ಸೃಷ್ಟಿಮಾಡಿದ್ದಾರೆ.

ಹಲ್ಲೆಗೆ ಒಳಗಾದ ವಿಜಯ ಕೆಲಹೊತ್ತು ರಸ್ತೆಯಲ್ಲಿ ತೀವ್ರ ರಕ್ತ ಶೃವದಿಂದ ಬಳಲುತಿದ್ದು, ಯಾರು ಸಹ ನೆರವಿಗೆ ಬಾರದೇ ಸಿನೆಮಾ ಶೋಟಿಂಗ್ ಪ್ರಕ್ಷಕರಂತೆ ನೋಡುತಾ ನಿಂತ ಚಿತ್ರಕರಣ ನಡೆಸಿರುವುದ ಸಹ ಘಟನಾ ಸ್ಥಳದಲ್ಲಿ ಕಂಡು ಬಂತು.

ಇದನ್ನೂ ಓದಿ: ಅಲೆಮಾರಿ ಸಮುದಾಯಗಳ ಅಭಿವೃದ್ದಿಗೆ ಒತ್ತು ನೀಡಿ: ಬಸವರಾಜ ಹೆಳವರ

ನಂತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಿಮಿಸಿ ತೀವ್ರ ಗಾಯಗಳಿಗೆ ಒಳಗಾದ ವಿಜಯನ್ನು ಆಟೋ ಒಂದರಲ್ಲಿ ಆಸ್ಪತ್ರೆಗೆ ಸಾಗಿಸಿ. ನಂತರ ಘಟನ ಸ್ಥಳದಲ್ಲಿ ತನಿಖೆ ನಡೆಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

45 mins ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

6 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

17 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420