ನಾರಾಯಣಸ್ವಾಮಿ ಕಲಬುರಗಿಗೆ

0
170

ಕಲಬುರಗಿ: ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಚಲುವಾದಿ ನಾರಾಯಣಸ್ವಾಮಿ ಜೂನ್ ೧೨ರಂದು ವಿಧಾನ ಪರಿಷತ್ತಿನ ಸದಸ್ಯರಾದ ನಂತರ ಪ್ರಪ್ರಥಮ ಬಾರಿಗೆ ಕಲಬುರಗಿಗೆ ಆಗಮಿಸಲಿದ್ದಾರೆ.

ಇದನ್ನೂ ಓದಿ: 12ಕ್ಕೆ ಎಎಪಿ ಪಕ್ಷದ ಗ್ರಾಮ ಸಂಪರ್ಕ ಅಭಿಯಾನ- ಕಾರ್ಯಕರ್ತರ ಸಮಾವೇಶ

Contact Your\'s Advertisement; 9902492681

`ಪಠ್ಯಪುಸ್ತಕ ಪರಿಷ್ಕರಣೆಯ ಸತ್ಯ-ಮಿಥ್ಯ’ ಕುರಿತು ವಿವೇಕ ವೇದಿಕೆ ವತಿಯಿಂದ ರವಿವಾರ ಸಂಜೆ ೫ ಗಂಟೆಗೆ ನಗರದ ಎಸ್‌ಬಿ ವಾಣಿಜ್ಯ ಮಹಾವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಆಯೋಜಿಸಲಾಗಿರುವ ವಿಚಾರ ಸಂಕಿರಣದಲ್ಲಿ ಅವರು ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ. ಅಂಬಾರಾಯ ಅಷ್ಠಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಸುರಪುರ: ಪಠ್ಯ ಪುಸ್ತಕ ರಚನಾ ಸಮಿತಿ ವಿರುದ್ಧ ಪ್ರತಿಭಟನೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here