ಸಚಿವ ಗೋವಿಂದ್ ಕಾರಜೋಳಗೆ ಭೀಮಣ್ಣ ಟಿ. ಬಿಲ್ಲವ್ ಸನ್ಮಾನ

0
14

ಕಲಬುರಗಿ: ನಗರಕ್ಕೆ ಆಗಮಿಸಿದ ಜಲಸಂಪನ್ಮೂಲ ಇಲಾಖೆ ಸಚಿವ ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ್ ಎಂ .ಕಾರಜೋಳ ಅವರಿಗೆ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರಾದ ಭೀಮಣ್ಣ ಟಿ. ಬಿಲ್ಲವ್ ಅವರ ನೇತೃತ್ವದಲ್ಲಿ ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ರಾಜು ವಾಡೇಕರ್, ರಾಜು ಕಟ್ಟಿಮನಿ, ಬಂಡೇಶ ರತ್ನಡಗಿ,  ಸಚಿನ ಕಟ್ಟಿಮನಿ, ಚಂದಪ್ಪ ಕಟ್ಟಿಮನಿ, ಸಂಜು ಕಟ್ಟಿಮನಿ  ಹಾಗೂ ಇನ್ನಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here