ಕಲಬುರಗಿ: ನಗರಕ್ಕೆ ಆಗಮಿಸಿದ ಜಲಸಂಪನ್ಮೂಲ ಇಲಾಖೆ ಸಚಿವ ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ್ ಎಂ .ಕಾರಜೋಳ ಅವರಿಗೆ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರಾದ ಭೀಮಣ್ಣ ಟಿ. ಬಿಲ್ಲವ್ ಅವರ ನೇತೃತ್ವದಲ್ಲಿ ಸಮ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ರಾಜು ವಾಡೇಕರ್, ರಾಜು ಕಟ್ಟಿಮನಿ, ಬಂಡೇಶ ರತ್ನಡಗಿ, ಸಚಿನ ಕಟ್ಟಿಮನಿ, ಚಂದಪ್ಪ ಕಟ್ಟಿಮನಿ, ಸಂಜು ಕಟ್ಟಿಮನಿ ಹಾಗೂ ಇನ್ನಿತರರು ಇದ್ದರು.