ಜೇವರ್ಗಿ : ಇಲ್ಲಿನ ಪೊಲೀಸ್ ಠಾಣೆಯ ಮೈದಾನದಲ್ಲಿ ರೌಡಿಶೀಟರ್ಗಳ ಪರೆಡ ನಡೆಸಲಾಯಿತು .
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಈಶಾಪಂತ್ ಉತ್ತಮ ನಡತೆ ತೋರಿದರೆ ರೌಡಿಶೀಟರ್ ನಿಂದ ಹೆಸರು ತೆಗೆಯಲಾಗುವುದು.
ಮತ್ತೆ ಅಪರಾಧ ಪ್ರಕರಣಗಳಲ್ಲಿ ತೊಡಗಿಕೊಂಡರೆ ಆರು ತಿಂಗಳು ಜೈಲು ಶಿಕ್ಷೆ.ಜನರಲ್ಲಿ ಆತಂಕದ ಭಾವನೆ ಕಡಿಮೆ ಮಾಡಲು ಸೌಹಾರ್ದ ಉಪಜೀವನಕ್ಕೆ ಸಮಾಜದಲ್ಲಿ ಶಾಂತಿ ಅತಿ ಅಗತ್ಯ .ಹಾಗೂ ವ್ಯವಸ್ಥೆಯೊಂದಿಗೆ ಕೈಜೋಡಿಸುವುದು ಅಗತ್ಯ ಹಾಗೂ ಅನಿವಾರ್ಯ. ಪೊಲೀಸರ ಕಣ್ಣು ಸದಾ ನಿನ್ನ ಮೇಲೆ ಇರುತ್ತದೆ. ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಡಿ,ವೈ,ಎಸ್.ಪಿ ಶೀಲವಂತ್ ,ಸಿ.ಪಿ.ಐ ಶಿವಪ್ರಸಾದ್ ಹಿರೇಮಠ್, ಪಿ.ಎಸ್.ಐ ಸಂಗಮೇಶ್ ಅಂಗಡಿ ಕ್ರೈಂ ವಿಭಾಗದ ಪಿ.ಎಸ್.ಐ ಸಿದ್ದರಾಮಪ್ಪ, ಯಡ್ರಾಮಿ ಪಿಎಸ್ಐ ಬಸವರಾಜ್ ಚಿತ್ತಕೋಟೆ , ಸೇರಿದಂತೆ ಠಾಣಾಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…