ಸೇಡಂ: ರಾಜ್ಯದ ಗಡಿ ಸೇಡಂ ತಾಲೂಕಿನ ಗಂಗಾ ರಾವಲ್ ಪಲ್ಲಿ ಗ್ರಾಮದ ಕಡೆ ಸೇಡಂ ಮತಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡ ಬಾಳರಾಜ್ ಗುತ್ಥೇದಾರ ಪ್ರವಾಸಕೈಗೊಂಡಾಗ ರೈತ ಪುಷ್ಪಾಲರೆಡ್ಡಿ. ಇವರ ಹೊಲಕ್ಕೆ ಬೇಟಿ ನೀಡಿ ಬಿತ್ತನೆ ಮಾಡುತ್ತಿರುವದನ್ನು ಗಮನಿಸಿ ಅವರೊಂದಿಗೆ ಮಾತನಾಡಿ ಮಳೆ ಇಲ್ಲದ ಕಾರಣ ಬಿತ್ತನೆ ಮಾಡುತ್ತಿದ್ದೇವೆ ಎಂದು ತಮ್ಮ ಅಳಲು ರೈತರು ಗುತ್ತೇದಾರ ಅವರ ಗಮನಕ್ಕೆ ತಂದರು.
ಈ ವೇಳೆ ಬಾಲರಾಜ್ ಗುತ್ತೇದಾರ ಮಾತನಾಡಿ 2 ವರ್ಷಗಳಿಂದ ಕೊವಿಡ್ ನಿಂದ ರೈತರು ಸೇರಿದಂತೆ ಪ್ರತಿಯೊಬ್ಬರು ನಷ್ಟಅನುಭವಿಸಿದ್ದಾರೆ. ಈ ವರ್ಷ ರೈತರು ಬಿತ್ತನೆ ಪ್ರಾರಂಭಮಾಡಿದ್ದಾರೆ ಆದರೆ ಮಳೆ ಆಗದಕಾರಣ ರೈತರು ಆತಂಕಗಿಡಾಗಿದ್ದಾರೆ ಆದಕಾರಣ ಸರ್ಕಾರ ರೈತರ ಹಿತದೃಷ್ಠಿಯಿಂದ ಕೃತಕ ಮೋಡ ಬಿತ್ತನೆ ಮಾಡಬೇಕು ಎಂದು ಗ್ರಹಿಸಿದ್ದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿಿತರಿದ್ದರು
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…