ಬಾಗಲಕೋಟೆ :ಪಟ್ಟಣದಲ್ಲಿ ದಿನಾಂಕ 19/6/2022 ರವಿವಾರ ದಂದು ರಾಹುಲ್ ಗಾಂಧಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾದ ಇವರ 52ನೇ ಹುಟ್ಟು ಹಬ್ಬದ ಪ್ರಯುಕ್ತ ಸರ್ಕಾರಿ ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಮತ್ತು ಅಂಗವಿಕಲರಿಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಣ್ಣು ಹಂಪಲು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ.ಜಿಲ್ಲಾ ಅಧ್ಯಕ್ಷರಾದ ಎಸ್ ಜಿ ನಂಜನ್ ಮಠ.ಮುಖಂಡ ಶ್ರೀನಿವಾಸ್ ಬಳ್ಳಾರಿ.ಮಲ್ಲು ಮೇಟಿ.ಮುತ್ತು ಜೋಳದ ಹಾಜಿ ಸಾಬ್ ದಂಡಿನ್. ಶಬ್ಬೀರ್ ನದಾಫ್.ಸಿಕಂದರ ಅತನಿ. ಸುನಿಲ್ ಕೊಡಬಾಗಿ.ಉಸ್ಮಾನ ಬಾಳೆಕಾಯಿ. ಬಸುರಾಜ್ ಹೂವಿನಹಳ್ಳಿ. ಅಲ್ತಾಫ್ ಯಾದವಾಡ.ಬಾಬು ಇಟಗಿ. ಮೈಬೂಬ್ ವಾಲಿಕರ್.ಮಂಜುನಾಥ್ ವಾಲಿಕಾರ್.ಸುರೇಶ್ ಲಚನ ಕರ್ ಇನ್ನೂ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…