ಕಲಬುರಗಿ: ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮೂರನೇ ರಾಂಕ್ ಕಲ್ಯಾಣ ಕರ್ನಾಟಕಕ್ಕೆ ಪಸ್ಟ ಪಲಿತಾಂಶ ಬಂದಿರುವ ಈ ಮೂಲಕ ಕಲ್ಯಾಣ ಕರ್ನಾಟಕ ಕೀರ್ತಿ ಹೆಚ್ಚಿಸಿದ ನಗರದ ಶ್ರೀ ಗುರು ಕಾಲೇಜಿನ ಕಾರ್ಯದರ್ಶಿ ನಿತಿನ್ ನಾಯಕ್ ಅವರಿಗೆ ವಿವೇಕಾನಂದನಗರ ನಿವಾಸಿಗಳು ಸನ್ಮಾನಿಸಿ ಗೌರವಿಸಿದರು.
ನಿತಿನ ನಾಯಕ್ ಅವರು ಸನ್ಮಾನ ಸ್ವಿಕರಿಸಿ ಮಾತನಾಡುತ್ತಾ ನಮ್ಮ ಕಾಲೇಜಿನ ವಿದ್ಯಾರ್ಥಿಯ ಸಾಧನೆ ಅವರ ಕುಟುಂಬಕ್ಕು ನಮ್ಮ ಸೌಂಸ್ಥೆಗು ಗೌರವ ಕಾಲನಿಯ ಮುಖಂಡರು ನನಗೆ ಗೌರವಿಸಿದ್ದು ನನಗೆ ಮತ್ತಷ್ಟು ಸ್ಪುರ್ಥಿಬಂದಿದೆ ಮುಂದೆ ಇನ್ನು ಒಳ್ಳೇಯ ಪಲಿತಂಶಕ್ಕಾಗಿ ಪ್ರಯತ್ನಿಸುತಿತೆನೆ ಈ ಪಲಿತಾಂಶದಲ್ಲಿ ನಮ್ಮ ಕಾಲೇಜಿನ ಎಲ್ಲ ಸಿಬ್ಬಂದಿಗಳ ಶ್ರಮವು ಇದೆ ಎಂದ ಹೇಳಿ ಕಾಲನಿಯವರ ಸಹಕಾರ ಮುಂದೆಯು ಇದೆ ರೀತಿ ಇರಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಂ ಎಸ್ ಪಾಟೀಲ್ ನರಿಬೋಳ, ಚಂದ್ರಶೇಖರ ಹಿರೇಮಠ ಹುಲ್ಲೂರ, ಸಿತಾರಾಮ ಮುನ್ನೂರ, ಗಂಗಾದರ, ವಿಜಯಕುಮಾರ ಮಡಿವಾಳ, ಜಗದೀಶ ಅವರಾದಕರ್ ಹಾಗೂ ಕಾಲೋನಿಯ ಮುಖಂಡರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…