ಕಲಬುರಗಿ: ಇಲ್ಲಿನ ಖಾಸಗಿ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕುರಬರ ಸಂಘ ಜಿಲ್ಲಾ ಶಾಖೆ ನೂತನ ಪದಾಧಿಕಾರಿಗಳ ಸಭೆ ನಡೆಸಿ ಸಭೆಯಲ್ಲಿ ಕರ್ನಾಟಕ ಪ್ರದೇಶ ಕುರಬರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು.
ಗುರುನಾಥ ಎಸ್.ಪೂಜಾರಿ (ಅಧ್ಯಕ್ಷ), ಸಾಬಣ್ಣಾ ಪೂಜಾರಿ ಮಲ್ಲಾಬಾದ (ಕಾರ್ಯಧ್ಯಕ್ಷ), ಮಲ್ಲಿಕಾರ್ಜುನ ಸಿ.ಮುಡಬೂಲ ಟೆಂಗಳಿ (ಪ್ರಧಾನ ಕಾರ್ಯದರ್ಶಿ), ರವಿಗೊಂಡ ಕಟ್ಟಿಮನಿ ಕಲಬುರಗಿ (ಖಜಾಂಚಿ) ಆಯ್ಕೆಮಾಡಲಾಯಿತು.
ಈ ಚುನಾವಣೆ ಪ್ರಕ್ರಿಯನ್ನು ಚುನಾವಣಾ ಮತದಾನದ ಮುಖಾಂತರ ರಾಜ್ಯ ಅಧ್ಯಕ್ಷ ಸುಬ್ರಮಣ್ಯ ಹಾಗೂ ಕಾರ್ಯದರ್ಶಿ ವೆಂಕಟೇಶ ಮೂರ್ತಿ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಮಾಜಿ ಕಾರ್ಯದರ್ಶಿ ಕೆ.ರಾಮಚಂದ್ರ, ರಾಜ್ಯ ಹಿರಿಯ ಉಪಾಧ್ಯಕ್ಷ ಈರಣ್ಣಾ ಝಳಕಿ, ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ನಿರ್ಮಲಾ ಬರಗಾಲಿ, ಯುವ ಘಟಕ ರಾಜ್ಯ ಅಧ್ಯಕ್ಷ ಭಗಂತರಾವ ಪಾಟೀಲ್, ರಾಜ್ಯ ನಿರ್ದೇಶಕ ಗಣಪತಿ ಮಿಣಜಗಿ, ಜಿಲ್ಲಾಧ್ಯಕ್ಷ ತಿಪ್ಪಣ್ಣಾ ಬಳಬಟ್ಟಿ ಗುಂಡಗುರ್ತಿ, ಜಿಲ್ಲಾ ಕಾರ್ಯದರ್ಶಿ ನಾಗೇಂದ್ರಪ್ಪ ಪೂಜಾರಿ, ಕಾರ್ಯದರ್ಶಿಗಳಾದ ಬಸವರಾಜ ಕೇಶ್ವಾರ, ತಿಪ್ಪಣ್ಣಾ ಸಹುಕಾರ, ಮಾಜಿ ಅಧ್ಯಕ್ಷ ರೇಣಸಿದ್ಧಪ್ಪ ಸಾತನೂರ, ದೇವೀಂದ್ರಪ್ಪ ಕಾಳಗಿ, ಪ್ರಭು ಜುಮ್ಮಣ್ಣಾ, ಮಹೇಶ ಧರಿ, ಸಾವಿರಪ್ಪ ಅವರಳ್ಳಿ, ಹಾಗೂ ಸಮಾಜದ ಮುಖಂಡರು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…