ಯೋಗ ದಿಂದ ಏಕಾಗ್ರತೆ ಮತ್ತು ಆರೋಗ್ಯ ವೃದ್ದಿಯಾಗುತ್ತದೆ: ಶ್ವೇತಾ ಡಿ.ದೊಡ್ಡಮನಿ

ಕಲಬುರಗಿ: ನಂದಿಕೂರ ಗ್ರಾಮ ಪಂಚಾಯತ್ ವತಿಯಿಂದ ಕೋಟನೂರ (ಡಿ) ಡಾ.ಬಿ ಆರ್ ಅಂಬೇಡ್ಕರ ಉದ್ಯಾನವನದಲ್ಲಿ ಹಮ್ಮಿಕೊಂಡ ೮ ನೇ ವರ್ಷದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಂದಿಕೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶ್ವೇತಾ ದಿನೇಶ ದೊಡ್ಡಮನಿ ಅವರು ಮಾತನಾಡಿ ಯೋಗಾಸನ ಮಾಡುವ ಮೂಲಕ ಯೋಗವು ನಮ್ಮ ದೇಹದ ಮೇಲೆ ಮತ್ತು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡುತ್ತದೆ. ಇವತ್ತಿನ ಪರಿಸ್ಥಿಯಲ್ಲಿ ಮನುಷ್ಯನು ಬಹಳ ಒತ್ತಡಕ್ಕೆ ಸಿಲುಕಿ ಒದ್ದಾಡುತ್ತಿದ್ದಾನೆ, ಪ್ರತಿನಿತ್ಯವೂ ಯೋಗ ಮಾಡಿದರೇ ಒತ್ತಡ ಮತ್ತು ಆತಂಕವನ್ನು ಬಿಡುಗಡೆ ಮಾಡಲು ಇದು ಉತ್ತಮ ಆಗಿದೆ. ಇದರಿಂದಾಗಿ ಯೋಗವೂ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ. ಮತ್ತು ಈಗ ವಿಶ್ವದ ಎಲ್ಲಾ ಪ್ರದೇಶಗಳಲ್ಲಿ ಹರಡಿದೆ ಎಂದು ದೊಡ್ಡಮನಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ನಿವೃತ ಸೈನಿಕ ವೈಜನಾಥ, ಗ್ರಾ ಪಂ ಸದಸ್ಯ ಭೀಮಾಶಂಕರ ನಾಗನಳ್ಳಿ, ಮುಖಂಡರುಗಳಾದ ಶರಣಪ್ಪ ದೊಡ್ಡಮನಿ, ದಿನೇಶ ದೊಡ್ಡಮನಿ, ರಾಚಯ್ಯಸ್ವಾಮಿ ನಂದಿಕೂರ, ಹಜರತಸಾಬ್ ಉದನೂರ,ಪಿಡಿಓ ರಾಮಚಂದ್ರ ಮಸರಕಲ್, ಕಾರ್ಯದರ್ಶಿ ಮಹಾನಂದಾ ಸಿಂಗೆ, ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಸೂರ್ಯಕಾಂತ ಹೊನ್ನಕಿರಣಗಿ, ಶಿಕ್ಷಕಿಯರಾದ ಸುಜಾತಾ ಸಿದ್ರಾಮ, ಭಾಗ್ಯಶ್ರಿ ಆನಂದ, ಕಲಾವತಿ ಸೋಲಮ್ ಶೈಲಜಾ ಕೊರಳ್ಳಿ, ಸುಮಾ ರೆಡ್ಡಿ, ಲಲಿತಾ ನಂದಿಕೂರ, ಶಾಂತಯ್ಯಾ ಸ್ವಾಮಿ, ವಿಜಯಕುಮಾರ, ಜೈ ಭೀಮ ಹೊಸಮನಿ, ಗೌತಮ ನಂದಿಕೂರ, ನಾಗರಾಜ ಮಾಲಿಪಾಟೀಲ, ಅಣ್ಣಾರಾಯ ನಾಗನಳ್ಳಿ, ರೆಹಮನ್ ಪಟೇಲ್, ಜೀವನಬಾಬು, ನಾಗರಾಜ ಕಡಗಂಚಿ, ವಿಕಾಸ ಹರಕಂಚಿ, ಕಸ್ತುರಿಬಾಯಿ, ಸಾವಿತ್ರಿಬಾಯಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420