ಸುರಪುರ: ದೇಶದ ಎಲ್ಲಾ ಕುಟುಂಬಗಳ ಮಹಿಳೆಯರು ಕಣ್ಣಿಗೆ ಹೊಗೆ ತಾಗಿಸಿಕೊಳ್ಳದೆ ಅಡುಗೆ ಮಾಡಬೇಕೆಂಬ ಮಹದಾಸೆಯಿಂದ ಮಹಿಳೆಯ ಆರೋಗ್ಯದ ಉಜ್ವಲಕ್ಕೆ ಮೋದಿಜಿಯವರ ಕೊಡುಗೆ ದೊಡ್ಡದು ಎಂದು ನಗರಸಭೆ ಸದಸ್ಯೆ ಸುಜಾತಾ ವೇಣುಗೋಪಾಲ ನಾಯಕ ಜೇವರ್ಗಿ ಮಾತನಾಡಿದರು.
ವಾರ್ಡ ಸಂಖ್ಯೆ ೬ರಲ್ಲಿಯ ಹಲವು ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಮತ್ತು ಸ್ಟೌಗಳನ್ನು ವಿತರಿಸಿ ಮಾತನಾಡಿ,ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಅನೇಕ ಜನಪ್ರಿಯ ಯೋಜನೆಗಳಲ್ಲಿ ಉಜ್ವಲ ಯೋಜನೆಯು ಒಂದಾಗಿದ್ದು,ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಉತ್ತಮ ಪರಿಸರ ಕಾಪಾಡೋಣ ಎಂದರು.ಇದೇ ಸಂದರ್ಭದಲ್ಲಿ ಸುಮಾರು ಹದಿನಾಲ್ಕು ಕುಟುಂಬಗಳಿಗೆ ಗ್ಯಾಸ್ ಮತ್ತು ಒಲೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ವೇಣುಗೋಪಾಲ ನಾಯಕ ಜೇವರ್ಗಿ,ಬಸ್ಸಣ್ಣ ಮಡಿವಾಳ,ಕುಮಾರ ಹೂಗಾರ,ಮಲ್ಲಿಕಾರ್ಜುನ ಹೂಗಾರ ಸೇರಿದಂತೆ ಅನೇಕರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…