ಕಾಶಿನಾಥ ಮೋತಕಪಲ್ಲಿಗೆ ಸನ್ಮಾನ

0
5

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾನೂನು ಹಾಗೂ  ಮಾನವ ಹಕ್ಕುಗಳ ವಿಭಾಗದಿಂದ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ  ಕಾಶಿನಾಥ ಮೋತಕಪಲ್ಲಿ ಇವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ಜಗದೇವ ಗುತ್ತೇದಾರ ಕಾಳಗಿ, ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಭೂಪೇಂದ್ರ ಸಿಂಗ್, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಮಾಜಿ ಶಾಸಕ ಕೈಲಾಸ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ, ಮುಖಂಡ ಸುಭಾಷ ರಾಠೋಡ, ಮಾಜಿ ಮೇಯರ್ ಶರಣಕುಮಾರ ಮೋದಿ, ಯುವ ಘಟಕದ ಅಧ್ಯಕ್ಷ ಶಿವಾನಂದ ಹೋನಗುಂಟಿ, ಮಹಿಳಾ ಅಧ್ಯಕ್ಷೆ ಲತಾ ರಾಠೋಡ,  ಮಹಾಂತಪ್ಪ ಸಂಗಾವಿ, ಈರಣ್ಣ ಝಳಕಿ, ಧರ್ಮರಾಜ ಹೆರೂರ ಹಾಗೂ ನ್ಯಾಯವಾದಿಗಳು, ಪಕ್ಷದ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here