ಕಲಬುರಗಿ: ಪಿಎಸ್ಐ ಆಕ್ರಮದಲ್ಲಿ ಎಡಿಜಿಪಿ ಅರೆಸ್ಟ್ ಆಗಿರವ ಕುರಿತು ಮಾಜಿ ಸಚಿವ ಶಾಸಕ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿಂದ ಸುದ್ಧಿಗೋಷ್ಠಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.
PSI ಹಗರಣದ ಕುರಿತು ಮಾತನಾಡಿದ ಅವರು ಯಡಿಯೂರಪ್ಪ ಸಿಎಂ ಆಗಿದ್ದಾಗ ಔಟ್ ಲುಕ್ ಪತ್ರಿಕೆಯಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ಸರಕಾರ ಎಂದುಸುದ್ದಿ ಬಂದಿತ್ತು ಮತ್ತೆ ಈಗ ಅದೇ ಸುದ್ದಿಯನ್ನೇ ಮರುಪ್ರಕಟ ಮಾಡಬೇಕಿದೆ. ಪಿಎಸ್ ಐ ಹಗರಣದ ಬಗ್ಗೆ ಸದನದಲ್ಲೇ ಶಾಸಕರಾದ ರವಿ ಅವರ ಪ್ರಶ್ಬೆಗೆ ಉತ್ತರಿಸಿ ಉನ್ನತ ತಂಡದ ಅಧಿಕಾರಿಗಳು ಕ್ಲೀನ್ ಚಿಟ್ ಕೊಟ್ಟಿರುವುದಾಗಿ ಗೃಹ ಸಚಿವರು ಉತ್ತರಿಸಿದ್ದರು.
ಈಗ ಎಡಿಜಿಪಿ ಅರೆಸ್ಟ್ ಆಗಿದ್ದಾರೆ, ಗೃಹ ಸಚಿವರು ನಮ್ಮ ಮೇಲೆ ಟೀಕೆ ಮಾಡುತ್ತಿದ್ದಾರೆ. ಅವರಿಗೆ ಕಾಮನ್ ಸೆನ್ಸ್ ಇಲ್ಲವಾ ? ಪಿಎಸ್ ಐ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದೇ ಸಮರ್ಥಿಸಿದ್ದ ಗೃಹ ಸಚಿವರು ಈಗ ಎಡಿಜಿಪಿ ಸೇರಿದಂತೆ ಸುಮಾರು 60 ಜನ ಅಧಿಕಾರಿಗಳು ಹಾಗೂ ಇತರರು ಅರೆಸ್ಟ್ ಆಗಿದ್ದಾರೆ ಗೃಹ ಸಚಿವರು ಈಗೇನು ಹೇಳುತ್ತಾರೆ.
ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…