ಚಿತ್ತಾಪುರ: ಪಟ್ಟಣದ ಕಡಬೂರ ಬಡಾವಣೆಯ ಸಿದೇಶ್ವರ ಪೆದ್ದು ಮಠದಲ್ಲಿ ಕಡ್ಲಿಗಾರ ಹುಣ್ಣಮೆಯಂದು ಜು.೧೩ ರಂದು ಬುಧವಾರ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
ಅಕ್ಕಮಹಾದೇವಿ ಮಹಿಳಾ ಸಂಘದವರು ಹಮ್ಮಿಕೊಳ್ಳುವ ಈ ಕಾರ್ಯಕ್ರಮದಲ್ಲಿ ದಿಗ್ಗಾಂವ ಪಂಚಗೃಹ ಹಿರೇಮಠದ ಶ್ರೀ ಸಿದ್ದವೀರ ಶಿವಾಚಾರ್ಯರರು ಸಾನ್ನಿಧ್ಯದಲ್ಲಿ ಬೆಳಗ್ಗೆ ಶ್ರೀ ಸಿದ್ದೇಶ್ವರ ಕರ್ತೃ ಲಿಂಗಕ್ಕೆ ರುದ್ರಾಭಿಷೇಕ್, ಬಿಲ್ವಾರ್ಚನೆ, ಮಹಾ ಮಂಗಲ ನಂತರ ಸಮಾರಂಭದಲ್ಲಿ ಗುರುಗಳ ಗುರುಪಾದ ಪೂಜೆ, ಗೌರವ ಅರ್ಪಣೆ, ಕಲಾವಿದರಿಗೆ, ಸಾಧಕರಿಗೆ ಗುರುರಕ್ಷೆ ನೀಡಿ ಗೌರವಿಸಲಾಗುವುದು.
ಇದನ್ನೂ ಓದಿ: ಶಹಾಬಾದ್: ತಲ್ವಾರ್ನಿಂದ ಇರಿದು ಕಾಂಗ್ರೆಸ್ ಮುಖಂಡನ ಹತ್ಯೆ
ಪಂಡಿತ ಜಗದೀಶ ಶಾಸ್ತ್ರೀ ಪ್ರವಚನ ಹೇಳುವರು. ಲಿಂ. ಯತಿ ನಾಗಭೂಷಣ ಧಾರ್ಮಿಕ ಪಾಠಶಾಲಾ ಶಿಕ್ಷಕರಿಂದ ಸಂಗೀತ ಕಾರ್ಯಕ್ರಮನಡೆಯಲಿದೆ. ಭಕ್ತರು, ಸಾರ್ವಜನಿಕರು ಭಾಗವಹಿಸಿ ಪುನೀತರಾಗಬೇಕೆಂದು ಎಂದು ಮಠದ ವಕ್ತಾರ ಶರಣು ಉಡಗಿ ಕೋರಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…