ಶಹಾಬಾದ: ಕರ್ನಾಟಕ ಸರಕಾರಿ ನೌಕರರ ಬಹುದಿನದ ಬೇಡಿಕೆಯಾದ ಸರ್ಕಾರಿ ನೌಕರರ ಹಾಗೂ ಅವರ ಕುಟುಂಬ ಸದಸ್ಯರಿಗೆ ಶ್ವಾಸಕೋಶ ಕಸಿ ಶಸ್ತ್ರ ಚಿಕಿತ್ಸೆ ಮತ್ತು ಹೃದಯ ಶಸ್ತ್ರ ಚಿಕಿತ್ಸೆಗಾಗಿ ತಲಾ ೧೫ ಲಕ್ಷ ರೂಪಾಯಿ ಮೊತ್ತದ ವೆಚ್ಚವನ್ನು ಸರ್ಕಾರವೇ ಭರಿಸುವಂತ ನಿರ್ಧಾರ ಪ್ರಕಟಿಸಿ ಆದೇಶಿಸಿದೆ.
ಇದಕ್ಕೆಲ್ಲಾ ಅವಿರತವಾಗಿ ಶ್ರಮಿಸಿದ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರೇ ಕಾರಣ.ಆದ್ದರಿಂದ ರಾಜ್ಯ ಸರ್ಕಾರದ ಈ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಈರಣ್ಣ ಕೆಂಭಾವಿ ಸ್ವಾಗತಿಸಿದಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಿ.ಎಸ್.ಷಡಕ್ಷರಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.ಇದರಿಂದ ಸಾವಿರಾರು ಸರಕಾರಿ ನೌಕರರ ಕುಟುಂಬಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು…
ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…
ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…
ಕಲಬುರಗಿ: ನಗರದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್…
ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…
ಕಲಬುರಗಿ: ನಾಗನಹಳ್ಳಿ ಕ್ರಾಸ್ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…