ಕಲಬುರಗಿ: ನಗರದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಆವರಣ ಬ್ರಹ್ಮಪೂರದಲ್ಲಿ ಲಲಿತ ಕಲಾ ಸೇವಾ ಸಂಸ್ಥೆ (ರಿ) ಮತ್ತಿಮಡು ವತಿಯಿಂದ ಗಾನ ಸಿಂಚನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕವಿತಾ ಚೆನ್ನವೀರ ಮಾಧುಗೋಳ ಉದ್ಘಾಟಿಸಿದರು.
ಇದನ್ನೂ ಓದಿ: ಪ್ರಜಾತಂತ್ರದ ವಿನಾಶ ತಡೆಗೆ ಪ್ರೊ. ಆರ್.ಕೆ ಹುಡುಗಿ ಕರೆ
ಈ ಸಂದರ್ಭದಲ್ಲಿ ಜಗದೇವಿ ಈರಣ್ಣ, ಶ್ವೇತಾ ಎಂ ಪಾಟೀಲ್, ಜ್ಯೋತಿ ಕಲಕೇರಿ, ಕಲಾ ಸೇವಾ ಸಂಸ್ಥೆಯ ಕಾರ್ಯದರ್ಶಿ ಹಾಗೂ ಕಲಾವಿದ ಅಣ್ಣಾ ರಾವ ಶಳ್ಳಗಿ ಮತ್ತಿಮಡು ಇದ್ದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆನಂದಕುಮಾರ್ ನಂದಿಕೋಲುಮಠ, ವಿನೋದ್ ದಸ್ತಪುರ್, ಉದಯಕುಮಾರ ಶಾಸ್ತ್ರಿಗಳು ಭೀಮಳ್ಳಿ, ತೋಟೇಂದ್ರ ಶಾಸ್ತ್ರಿಗಳು ಅಬ್ಬೆತುಮಕೂರ್, ಶರಣಪ್ಪ ಹೆಚ್ ಕಂಬಾರ್, ಅನಿಲ್ ಮಠಪತಿ, ಸಾಗರ್ ಭೀಮಳ್ಳಿ, ಚೇತನ್ ಕೊಬಾಲ್, ಸಂತೋಷಕುಮಾರ ಕೂಡ್ಲಿ, ರವಿ ಸ್ವಾಮಿ ಗೋಟೂರ, ಮೌನೇಶ ಪಂಚಾಳ ಕಲಾವಿದರು ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಇದನ್ನೂ ಓದಿ: ನನ್ನ ಹುಟ್ಟು ಹಬ್ಬ ಬಿಜೆಪಿಯವರಿಗೆ ಭಯ ಶುರುವಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…