ಕಲಬುರಗಿ: ಜುಲೈ 11 ರಂದು ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡನ ಗಿರೀಶ್ ಕಂಬಾನೂರ್ ಅವರನ್ನು ತಲ್ವಾರನಿಂದ ರೈಲ್ವೆ ನಿಲ್ದಾಣದ ಹತ್ತಿರ ಬರ್ಬರ ಕೊಲೆ ಮಾಡಿ ತಲೆ ಮರಿಸಿಕೊಂಡಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿ ಮತ್ತು ಮುಂಜಾನೆ ಎಂಟು ಗಂಟೆ ಸಮಯದಲ್ಲಿ ಪೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ಶಹಬಾದ್ ಪಟ್ಟಣದ ಹೊರವಲಯದ ತೊನಸನಹಳ್ಳಿ ಬಳಿ ಕೊಲೆ ಆರೋಪಿ ವಿಜಯ್ ಹಳ್ಳಿ ಕರೆದುಕೊಂಡು ಪಂಚನಾಮೆಗೆ ಹೋಗಿದ್ದ ವೇಳೆಯಲ್ಲಿ ಆರೋಪಿ ಪಿಎಸ್ಐ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆಯಲ್ಲಿ ಪಿಎಸ್ಐ ವಿಜಯ್ ಹಳ್ಳಿ ಕಾಲಿಗೆ ಗುಂಡು ಹಾರಿಸಿದ್ದಾರೆ.
ಇಂದು ಬೆಳಿಗ್ಗೆ ಆರೋಪಿ ವಿಜಯ್ ಹಳ್ಳಿ ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಇಟ್ಟಿದ್ದ ಸ್ಥಳಕ್ಕೆ ಆರೋಪಿ ವಿಜಯ್ ಹಳ್ಳಿಗೆ ಕರೆದುಕೊಂಡು ಮಾರಕಾಸ್ತ್ರವನ್ನು ಜಪ್ತಿ ಮಾಡಿಕೊಳ್ಳಲು ಹೋಗಿದ್ದರು. ಈ ವೇಳೆಯಲ್ಲಿ ಮಾರಕಾಸ್ತ್ರದಿಂದ ಶಹಬಾದ್ ಪಿಎಸ್ಐ ಸುವರ್ಣ ಮೇಲೆ ಹಲ್ಲೆ ಮಾಡಿದ್ದಾನೆ.
ಈ ಸಮಯದಲ್ಲಿ ಚಿತ್ತಾಪುರ ಸಿಪಿಐ ಪ್ರಕಾಶ್ ಯಾತನೂರು ವಿಜಯ್ ಹಳ್ಳಿಯ ಆರೋಪಿ ಬಲಗಾಲಿಗೆ ಎರಡು ಗುಂಡು ಹೊಡೆದು ಬಂಧಿಸಿದ್ದಾರೆ. ಸದ್ಯ ಆರೋಪಿ ವಿಜಯ್ ಹಳ್ಳಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಪಿಎಸ್ಐ ಸುವರ್ಣ , ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಲಬುರಗಿ ಪೊಲೀಸ್ ವರಿಷ್ಠಧಿಕಾರಿ ಇಶಾಪಂತ್ ಅವರು ಗಾಯಗೊಂಡ ಪಿಎಸ್ಐ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದಿದ್ದಾರೆ.
ಬಂಧಿತ ಕೊಲೆ ಆರೋಪಿ ವಿಜಯ್ ಹಳ್ಳಿ ಮೇಲೆ ಎರಡು ಕೊಲೆ ಯತ್ನ, ಬೆದರಿಕೆ ಸೇರಿ ಆರು ಪ್ರಕರಣಗಳು ಇವೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…