ಕಲಬುರಗಿ: ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಶಿರೊಳ್ಳಿ ಗ್ರಾಮದ ಹತ್ತಿರ ಬೈಕ್ ಗಳ ಮುಖಾಮುಖಿ ಡಿಕ್ಕಿ ಹೊಡೆದ ಬೇನೆಲ್ಲೆಯಲ್ಲಿ ಸ್ಥಳದಲ್ಲಿಯೇ ಮೂವರು ಸ್ಥಳದಲ್ಲಿ ಸಾವನಪ್ಪಿದಾರೆ.
ಸಿರೊಳ್ಳಿ ಸಮೀಪದ ವೆಂಕಟೇಶ್ ಡಾಬಾ ಹತ್ತಿರ ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂರು ಜನ ಸ್ಥಳದಲ್ಲಿ ಮೃತಪಟ್ಟು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರು ಸಿರೊಳ್ಳಿ ಗ್ರಾಮದ ಜಗನ್ನಾಥ ಚಕ್ಕಲ (35), ಮೈಬಲಿ (45), ಶಾದಿಪೂರ ಗ್ರಾಮದ ಶ್ರೀಕಾಂತ (35) ಎನ್ನಲಾಗಿದೆ.
ಅಮರ ಎಂಬಾತ ತೀವ್ರವಾಗಿ ಗಾಯಗೊಂಡಿದ್ದು ಸ್ಥಳಕ್ಕೆ ದಿಡೀರನೇ ಬಾಲರಾಜ ಬ್ರಿಗೇಡ್ ನ ಅಂಬ್ಯುಲೆನ್ಸ್ ನಲ್ಲಿ ಚಿಕಿತ್ಸೆಗೆಂದು ಸೇಡಂ ಆಸ್ಪತ್ರೆಗೆ ಕಳುಹಿಸಲಾಗಿದ್ದು ಸ್ಥಳಕ್ಕೆ ಸುಲೇಪೇಟ ಪೊಲೀಸ್ ಠಾಣೆ ಅಧಿಕಾರಿ ಜಗದೀಶ್ ಕೆ,ಜಿ ಭೇಟಿ ನೀಡಿ ಪರಿಶೀಲಿಸಿ ಹೆಚ್ಚಿನ ತನಿಖೆ ಮುಂದುವರೆಸಿದರು.
ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…