ಆಳಂದ: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ತಾಲೂಕಿನಲ್ಲಿ ನಿರಂತರಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆಎಂದು ಶಾಸಕ ಸುಭಾಷ್ಆರ್ಗುತ್ತೇದಾರ ಹೇಳಿದರು.
ಶುಕ್ರವಾರ ಜಮಗಾ(ಜೆ) ಗ್ರಾಮದ ಹತ್ತಿರಲೋಕೊಪಯೋಗಿಇಲಾಖೆಯಅಪೇಂಡಿಕ್ಸ-ಇಅನುದಾನದಡಿ ಮಂಜೂರಾದ ರೂ.೨.೭೫ ಕೋಟಿ ವೆಚ್ಚದಜಮಗಾ(ಜೆ) ಕ್ರಾಸ್ ನಿಂದ ಮಾದನಹಿಪ್ಪರಗಾ ವರೆಗಿನರಸ್ತೆ ನಿರ್ಮಾಣಕಾಮಗಾರಿಗೆ ಶಾಸಕ ಸುಭಾಷ್ಆರ್ಗುತ್ತೇದಾರ ಚಾಲನೆ ನೀಡಿದರು.
ಆಳಂದ ಮತಕ್ಷೇತ್ರದಶಾಸಕನಾಗಿಚುನಾಯಿತನಾಗಿಅಧಿಕಾರ ಸ್ವೀಕರಿಸಿದ ದಿನದಿಂದಇಲ್ಲಿಯವರೆಗೆ ಮತಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ಮೂಲಭೂತ ಸೌಲಭ್ಯಕಲ್ಪಿಸುವಲ್ಲಿ ನಿರೀಕ್ಷೆಗೂ ಮೀರಿಅನುದಾನತಂದಿದ್ದೇನೆಅದರ ಫಲವಾಗಿಯೇಇಂದು ಕಾಮಗಾರಿಗಳು ಪ್ರಗತಿಯಲ್ಲಿವೆ. ಜನತಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಸತತ ಪ್ರಯತ್ನಿಸುತ್ತಿದ್ದೇನೆಅಲ್ಲದೇಈ ಹಿಂದೆ ನೀಡಿದ ಭರವಸೆಯಂತೆ ನುಡಿದಂತೆ ನಡೆದಿದ್ದೇನೆಎಂದು ನುಡಿದರು.
ಈ ಸಂದರ್ಭದಲ್ಲಿ ಆಳಂದ ಮಂಡಲ ಬಿಜೆಪಿ ಅಧ್ಯಕ್ಷಆನಂದರಾವ ಪಾಟೀಲ ಕೊರಳ್ಳಿ, ಮುಖಂಡರಾದಚೆನ್ನವೀರ ಕಾಳಕಿಂಗೆ, ಅಶೋಕ ಗುತ್ತೇದಾರ, ಸಿದ್ದು ಹಿರೋಳಿ, ಕೆ ಬಿ ಮೂಲಗೆ, ಜಗದೇವಪ್ಪ ಪಾಟೀಲ, ರಮೇಶ ಪಾಟೀಲ, ಗುರು ಲಾವಣಿ, ದತ್ತಾ ಪಾಟೀಲ, ಸಿದ್ದಾರಾಮ ಶೇಳಕೆ ಸೇರಿದಂತೆಇತರರುಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…