ನೇಕಾರ ಉಪಜಾತಿಗಳಿಗೆ 2A ನಲ್ಲಿ ಮೀಸಲಾತಿ ಕಲ್ಪಿಸಲು ಹಿಂದುಳಿದ ಆಯೋಗದ ಅಧ್ಯಕ್ಷರಿಗೆ ಮನವಿ

ಕಲಬುರಗಿ: ಇಂದು ಅತಿಥಿ ಗೃಹದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಿ ಗೆ ಭೇಟಿ ನೀಡಿ ನೇಕಾರ ಸಮುದಾಯದ ಪರವಾಗಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಸಪ್ತ ನೇಕಾರ ಜನಾಂಗದ, ದೇವಸಾಲಿ, , ಪಟ್ಟಸಾಲಿ, ಪದ್ಮಸಾಲಿ , ಸ್ವಕುಲಸಾಲಿ,   ಕುರಹಿನಶೆಟ್ಟಿ, ದೇವಾಂಗ, ಹಟಗಾರ, ಕೋಷ್ಠಿ, ತೊಗಟವೀರ, ಸಮಾಜದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸೇರಿ, ರಾಜ್ಯದ ಒಟ್ಟು ನೇಕಾರ ಉಪಜಾತಿಗಳನ್ನು ಒಂದೇ ಅಡಿಯಲ್ಲಿ ಪರಿಗಣಿಸಿ, 2A ನಲ್ಲಿ ಇಂಡೀಕರಿಸಿ, ಮೀಸಲಾತಿ ದೊರಕುವಂತೆ ಆಯೋಗ ಸರಕಾರಕ್ಕೆ ವರಧಿ ಮಾಡುವಾಗ ಏಕೀಕರಣಗೊಳಿಸಿ ಸಲ್ಲಸಬೇಕು ಎಂದು ಕೊರಲಾಯಿತು.

ಇದನ್ನೂ ಓದಿ: ಆಲಸ್ಯತನ ಬಿಟ್ಟು ಸರ್ಕಾರಿ ಸೌಲಭ್ಯ ಪಡೆಯಲು ಮುಂದಾಗಿ: ಕಲಬುರಗಿ ಡಿಸಿ ಯಶವಂತ ವಿ. ಗುರುಕರ್

ಮನವಿ ಸ್ವೀಕರಿಸಿ ಮಾತಾನಾಡುತ ಇಂದು ಒಂದು ಒಳ್ಳೆಯ ಸಲಹೆ ನೀಡಿದ್ದು, ಸೂಕ್ತ ರೀತಿಯಲ್ಲಿ ಪರಿಗಣಿಸಲಾಗುವುದು ಎಂದು ತಿಳಿಸಿದರು, ಅಲ್ಲದೆ ನಿಮ್ಮಹಾಗೆ ಇತರೆ ಜಾತಿಗಳು ಕೂಡಾ ಕೋರಿದರೆ ಹಿಂದುಳಿದ ವರ್ಗಗಳ ಸಂಖ್ಯೆಕಡಿಮೆಯಾಗಿ ಒಗ್ಗಟ್ಟು ಮೂಡತದೆ ಎಂದು ಹರ್ಷ ವ್ಯಕ್ತಪಟ್ಟರು.

ಹಟಗಾರ ಸಮಾಜದ ಅಧ್ಯಕ್ಷರಾದ  ನಿಂಬೆನ್ನಿ ಮತ್ತು ಕಾರ್ಯದರ್ಶಿ ಸೂರ್ಯಕಾಂತ ಸೊನ್ನದ, ಕುರವಿನ ಶೆಟ್ಟಿ ಸಮಾಜದ ಕಾರ್ಯದರ್ಶಿ ಚಂದ್ರಶೇಖರ್ ಮ್ಯಾಳಗಿ, ದೇವಾಂಗ ಸಮಾಜದ ಸಂತೋಷ್ ಗುರಮೀಟಕಲ, ತೊಗಟವೀರ ಸಮಾಜದ ಶ್ರೀನಿವಾಸ ಬಲಪೂರ್, ದೇವಸಾಲಿ ಹಟಗಾರ ನ್ಯಾಯವಾದಿ ಜೇನವೆರಿ ವಿನೋದ ಕುಮಾರ, ಜಿಲ್ಲಾ ಹಟಗಾರ ಸಮಾಜದ ಅಧ್ಯಕ್ಷ ಹಾಗೂ  ವಕೀಲರಾದ ಶಿವಲಿಂಗಪ್ಪಾ ಅಷ್ಟಗಿ, ಕೋಷ್ಠಿ ಸಮಾಜದ, ಛಾಯಾಗ್ರಾಹಕ ರಾಜು ಕೋಷ್ಠಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ: ಮಳೆಗೆ ದೇವಸ್ಥಾನ ಗೊಡೆ ಕುಸಿತ: ಪ್ರಾಣಾಪಯದಿಂದ ಪಾರದ ಅರ್ಚಕ

emedialine

Recent Posts

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

7 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

12 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

17 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420