ಕಲಬುರಗಿ: ನಗರದ ಬ್ರಹ್ಮಪುರ ವಡ್ಡರಗಲ್ಲಿಯಲ್ಲಿರುವ ಭಗತ್ ಸಿಂಗ್ ಚೌಕ್ನಲ್ಲಿ ಚಿತ್ರದುರ್ಗದ ಶ್ರೀ ಇಮ್ಮಡಿ ಜಗದ್ಗುರುಗಳಾದ ಭೋವಿ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮಿಜಿ ಅವರ ೩೭ನೇ ವರ್ಷದ ಜನ್ಮೋತ್ಸವವನ್ನು ಭೋವಿ ವಡ್ಡರ ಸಮಾಜದ ನಗರ ಅಧ್ಯಕ್ಷ ಭೀಮಾಶಂಕರ ಎಸ್. ಭಂಕೂರ ನೇತೃತ್ವದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭೋವಿ ವಡ್ಡರ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಕುಸ್ತಿ, ಮಾಜಿ ಪಾಲಿಕೆ ಸದಸ್ಯ ಅನಿಲ ಜಾಧವ, ತಿಮ್ಮಣ್ಣ ಜಾಧವ, ರಾಜು ಶಿಂಧೆ, ನಾಮದೇವ ಚೌಧರಿ, ಅಣ್ಣಪ್ಪ ಸಾಲಕ್ಕೆ ಹಾಗೂ ಸಮಾಜ ಮುಖಂಡರು ಇದ್ದರು.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…