ಶಹಾಬಾದ: ತಾಲೂಕಿನ ಸಮೀಪದ ಶಂಕರವಾಡಿ ಗ್ರಾಮದ ಕಾಗಿಣಾ ನದಿಯ ಸೇತುವೆಯಿಂದ ನದಿಗೆ ಜಿಗಿದು ಯುವತಿ ಆತ್ಮಹತ್ಯೆ ಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಭಾಗ್ಯಶ್ರೀ ಬಸವರಾಜ್ ಹೊಸಳ್ಳಿ (೨೧) ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಯುವತಿ. ಮಧ್ಯಾಹ್ನ ಸುಮಾರು ಮೂರುವರೆ ಗಂಟೆಗೆ ಸ್ಕೂಟಿ ವಾಹನದಲ್ಲಿ ಕಾಗಿಣಾ ಸೇತುವೆ ಮೇಲೆ ಬಂದ ಯುವತಿ, ತಕ್ಷಣವೇ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ್ದಾಳೆ. ದೂರದಲ್ಲಿದ್ದ ಪ್ರತ್ಯಕ್ಷಗಳು ಯುವತಿ ನದಿಗೆ ಹಾರಿದ್ದನ್ನು ಗಮನಿಸಿ, ಸೇತುವೆ ಬಳಿ ಬಂದು ನೋಡುವ?ರಲ್ಲಿಯೇ ಯುವತಿ ನೀರಿನಲ್ಲಿ ಮುಳುಗಿದ್ದಳು. ತಕ್ಷಣವೇ ಅಲ್ಲಿದ್ದ ಜನರು ಪೊಲೀಸರಿಗೆ ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಠಾಣೆಯ ಪಿಎಸ್ಐ ಅಶೋಕ ಪಾಟೀಲ ಹಾಗೂ ಪೊಲೀಸರು ಬೈಕ್ ಸಂಖ್ಯೆಯಿಂದ ನದಿಗೆ ಹಾರಿದ ಯುವತಿ ಭಾಗ್ಯಶ್ರೀ ಬಸವರಾಜ ಹೊಸಳ್ಳಿ ಎಂಬುದು ಖಚಿತಪಡಿಸಿಕೊಂಡಿದ್ದಾರೆ.
ಅಲ್ಲದೆ ಮೃತ ದೇಹದ ಪತ್ತೆಗಾಗಿ ಪೊಲೀಸರು ಅಗ್ನಿಶಾಮಕದಳದ ಸಿಬ್ಬಂದಿ ,ಎನ್ಡಿಆರ್ಎಫ್ತಂಡ, ಮೀನುಗಾರರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ ಸಂಜೆಯವರಿಗೂ ಹುಡುಕಾಟ ನಡೆಸಿದರೂ ಶವ ಮಾತ್ರ ಪತ್ತೆಯಾಗಿಲ್ಲ. ಕತ್ತಲಾಗಿದ್ದರಿಂದ ಹುಡುಕಾಟ ನಿಲ್ಲಿಸಿದರು.
ಇಂದು ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…