ಕಲಬುರಗಿ: ಸೇಡಂ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಸುಲೇಪೇಟನ ವಿಶ್ವಕರ್ಮ ಏಕದಂಡಗಿ ಮಠಕ್ಕೆ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ೨೫ ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿದಕ್ಕೆ ಅವರನ್ನು ಸನ್ಮಾನಿಸಲಾಯಿತು.
ಈ ನಿಯೋಗದಲ್ಲಿ ದೊಡ್ಡೆಂದ್ರ ಸ್ವಾಮಿಗಳು, ಚಂದ್ರಶೇಖರ ಸ್ವಾಮಿಗಳು, ಮೋನಪ್ಪ ಪೋದ್ದಾರ್, ಅಮೃಣ ಹಳ್ಳಿ, ಕೃಷ್ಣ ಬಡಿಗೇಡಿ ಸೇಡಂ, ಚಂದ್ರಕಾಂತ ಸುಲೇಪೇಟ್, ಶ್ರೀನಿವಾಸ ಕಾಸೋಜ, ಗಂಗಾಧರ ಕೆರಳ್ಳಿ, ಗುರುರಾಜ ಸುಲೇಪೇಟ್, ಸಂತೋಷಕುಮಾರ ಇದಲಾಯಿ, ಸಂಗಪ್ಪ ಸುಲೇಪೇಟ್, ಕೃಷ್ಣ ಸುಲೆಪೇಟ, ನರಸಪ್ಪ ಸೋಮಲಿಂಗದಳ್ಳಿ, ಶಶಿಕಾಂತ ಪಸ್ತಪೂರ, ಶ್ರೀಮಂತ ಕೋರವಾರ, ರಾಜು ಸುಲೇಪೇಟ, ಮೋನಪ್ಪ ಇದಲಾಯಿ, ರಮೇಶ ಇದಲಾಯಿ. ಅದರಂತೆ ೨೫ ಜನ ನಿಯೋಗದಲ್ಲಿ ಭಾಗವಹಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…