ರಾಹುಲ್ ಹೋನ್ನಳ್ಳಿ ನೇತೃತ್ವದಲ್ಲಿ ಬಡವರಿಗೆ ಅನ್ನ ಸಂತರ್ಪಣೆ

0
14

ಕಲಬುರಗಿ: ನಗರದ ರಾಜಾಪೂರ ಬಡಾವಣೆಯಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯಸಭೆಪ್ರತಿಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ಮಾಜಿ ಪಾಲಿಕೆ ಸದಸ್ಯರಾದ ರಾಹುಲ ಹೋನ್ನಳ್ಳಿ ನೇತೃತ್ವದಲ್ಲಿ ಬಡವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳಲಾಯಿತು.

ಈ ಸಂದರ್ಭದಲ್ಲಿ ಮಾಜಿ ಮೇಯರ್  ರವಿಂದ್ರನಾಥ ಹೋನ್ನಳ್ಳಿ, ದಕ್ಷಿಣ ನಗರ  ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಿಂಗರಾಜ್ ತಾರಫೈಲ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಲಿಂಗರಾಜ್ ಕಣ್ಣಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೋನಗುಂಟಿ, ಕಾಂಗ್ರೇಸ್ ಮುಖಂಡರಾದ ಶರಣಗೌಡ ಅಲ್ಲಮಪ್ರಭು ಪಾಟೀಲ, ಮಹೇಶ ಗೌಡ್ರು, ಮಿಲಿಂದ ಸುಳ್ಳದ್, ಈಶ್ವರ ರಾಠೋಡ, ಏಜಾಜ್ ನಿಂಬಾಳಕರ್, ಕುಮಾರ ಯಾಧವ, ಸಂಗಪಾಲ ಕಾಂಬಳೆ, ದೇವಿಂದ್ರ ನಡುವಿನಮನಿ ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here