ಕಲಬುರಗಿ: ನಗರದ ರಾಜಾಪೂರ ಬಡಾವಣೆಯಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯಸಭೆಪ್ರತಿಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ಮಾಜಿ ಪಾಲಿಕೆ ಸದಸ್ಯರಾದ ರಾಹುಲ ಹೋನ್ನಳ್ಳಿ ನೇತೃತ್ವದಲ್ಲಿ ಬಡವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ರವಿಂದ್ರನಾಥ ಹೋನ್ನಳ್ಳಿ, ದಕ್ಷಿಣ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಿಂಗರಾಜ್ ತಾರಫೈಲ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಲಿಂಗರಾಜ್ ಕಣ್ಣಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೋನಗುಂಟಿ, ಕಾಂಗ್ರೇಸ್ ಮುಖಂಡರಾದ ಶರಣಗೌಡ ಅಲ್ಲಮಪ್ರಭು ಪಾಟೀಲ, ಮಹೇಶ ಗೌಡ್ರು, ಮಿಲಿಂದ ಸುಳ್ಳದ್, ಈಶ್ವರ ರಾಠೋಡ, ಏಜಾಜ್ ನಿಂಬಾಳಕರ್, ಕುಮಾರ ಯಾಧವ, ಸಂಗಪಾಲ ಕಾಂಬಳೆ, ದೇವಿಂದ್ರ ನಡುವಿನಮನಿ ಹಾಗೂ ಕಾರ್ಯಕರ್ತರು ಇದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…