ಕಲಬುರಗಿ: ಲಿಂ. ಶ್ರೀ ಚಂದ್ರಶೇಖರ ಪಾಟೀಲ ರೇವೂರ ಫೌಂಡೇಶನ್ (ರಿ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಲಬುರಗಿದಕ್ಷಿಣ ವಲಯ ಸಂಯುಕ್ತಾಶ್ರಯದಲ್ಲಿ ಮಾರ್ಚ / ಏಪ್ರೀಲ್ ೨೦೨೨ ನೇ ಸಾಲಿನ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ೬೧೫ ರಿಂದ ೬೨೫ ರ ವರೆಗೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿಷಯವಾರು ೧೦೦ ಅಂಕ ಪಡೆಯಲು ಬೋಧನೆ ಮತ್ತು ಮಾರ್ಗದರ್ಶನ ಮಾಡಿದ ಶಿಕ್ಷಕರಿಗೆ ಶಿಕ್ಷಕ ಪುರಸ್ಕಾರ, ೧೦೦ ಕ್ಕೆ ೧೦೦ ರಷ್ಟು ಫಲಿತಾಂಶ ಪಡೆದ ಶಾಲೆಗೆ ಶಾಲಾ ಪುರಸ್ಕಾರ ಸಮಾರಂಭಜುಲೈ ೨೩ರಂದು ಬೆಳಿಗ್ಗೆ ೧೦.೩೦ ಕ್ಕೆ ನಗರದಡಾ. ಎಸ್.ಎಂ.ಪಂಡಿತರಂಗ ಮಂದಿರದಲ್ಲಿಆಯೋಜಿಸಲಾಗಿದೆಎಂದು ಫೌಂಡೇಶನ್ನಅಧ್ಯಕ್ಷಗುರುಬಸಪ್ಪ (ಅಪ್ಪುಕಣಕಿ) ತಿಳಿಸಿದ್ದಾರೆ.
ಕಲ್ಯಾಣಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಅಧ್ಯಕ್ಷ ಬಸವರಾಜ ಪಾಟೀಲ ಸೇಡಂಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ದತ್ತಾತ್ರೇಯ ಸಿ.ಪಾಟೀಲ ರೇವೂರ, ಶಾಸಕರಾದ ಬಸವರಾಜ ಮತ್ತಿಮಡು, ಡಾ: ಅವಿನಾಶ ಜಾಧವ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು (ಆಡಳಿತ) ಸಕ್ರೆಪ್ಪಗೌಡ ಬಿರಾದಾರ, ಎಚ್.ಸಿ. ಚಂದ್ರಶೇಖರಕರ್ನಾಟಕ ಸರ್ಕಾರಿ ನೌಕರರ ಸಂಘದಜಿಲ್ಲಾಘಟಕದಅಧ್ಯಕ್ಷರಾಜು ಲೇಂಗಟಿ ಅತಿಥಿಗಳಾಗಿ ಆಗಮಿಸಲಿದ್ದು, ವಿಜಯಕುಮಾರಜಿ.ಎಂ. ವಿಶೇಷ ಉಪನ್ಯಾಸ ನೀಡಲಿದ್ದು ಫೌಂಡೇಶನ್ನಅಧ್ಯಕ್ಷರಾದಗುರುಬಸಪ್ಪ (ಅಪ್ಪುಕಣಕಿ) ಅಧ್ಯಕ್ಷತೆ ವಹಿಸಲಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…