ಬಾಗಲಕೋಟೆ : ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾ ಅಧ್ಯಕ್ಷರಾದ ಎಸ್ ಜಿ ನಂಜಯ್ಯನಮಠ ಇವರ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ದುರುದ್ದೇಶ ಪೂರ್ವಕಾಗಿ ಬಿಜೆಪಿ ಸರ್ಕಾರದಿಂದ ಇ.ಡಿ ದುರ್ಬಳಕೆ ಮಾಡಿ ಕಿರುಕುಳ ನೀಡುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್ ವೈ ಮೇಟಿ ಮಾತನಾಡಿ ಈಗಿನ ಕೇಂದ್ರದ ಬಿಜೆಪಿ ಸರ್ಕಾರವು ಉದ್ದೇಶಪೂರ್ವಕವಾಗಿ ಗಾಂಧಿ ಪರಿವಾರದ ಷಡ್ಯಂತರವನ್ನು ರಚಿಸಿ ಗಾಂಧಿ ಪರಿವಾರದ ಆತ್ಮ ಬಲವನ್ನು ಕುಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸರ್ಕಾರವು ಇ. ಡಿ ಬಳಸಿಕೊಂಡು ಕಾಂಗ್ರೆಸ್ ಪಕ್ಷದ ಆತ್ಮ ಬಲವನ್ನು ಕುಗ್ಗಿಸುವ ಹಾಗೂ ದೇಶವನ್ನು ಕಟ್ಟಿದ ಕಾಂಗ್ರೆಸ್ ಪಕ್ಷದ ತೇಜೋವಧೆಗೆ ಬಿಜೆಪಿ ಸರ್ಕಾರವು ಪ್ರಯತ್ನಿಸುತಿದೆ ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಭಾಗಿಯಾದ , ಮಾಜಿ ಸಚಿವ ಶಿವಾನಂದ ಪಾಟೀಲ,ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ,ಮಾಜಿ ಸಚಿವ ಅಜಯ ಕುಮಾರ ಸರನಾಯಕ ಮಾಜಿ ಶಾಸಕ ಜೆ ಟಿ ಪಾಟೀಲ, ನಿಂಗನಗೌಡ ಪಾಟೀಲ, ಸತೀಶ ಬಂಡಿವಡ್ಡ, ರಾಜು ಮನಿಕೇರಿ ಪೀರಪ್ಪ ಮ್ಯಾಗೇರಿ ,ರಫೀಕಸಾಬ ಬಾರಿ ಗಡ್ಡಿ ಮುನ್ನಾ ಸತಾರ್ಕರ ಶಬ್ಬೀರ ನದಾಫ,ಎಮ ಎಚ ಚಲವಾದಿ , ಆನಂದ ಶಿಲ್ಪಿ, ಅಬ್ದುಲ ರಜಾಕ ಬೆನೂರ, ಎಸ್ ಎನ್ ರಾಂಪುರ,ಸುನಿಲ ಕೊಡಬಾಗಿ ಮಲ್ಲು ಲಮಾಣಿ, ವಿಜಯಕುಮಾರ ನಾಯಕ್, ಹನುಮಂತ ರಾಕುಂಪಿ, ಶಶಿಕಾಂತ್ ಪೂಜಾರಿ, ಬಸ್ಸು ರಾಜ ಹೂವಿನಹಳ್ಳಿ, ರಸುಲ ಮುಜಾರ, ಶರೀಫ್ ಮುಲ್ಲಾ, ಸಂತೋಷ ಬಗಲಿದೇಸಾಯಿ, ಗಿರೀಶ್ ಅಂಕಲಗಿ, , ಶಶಿಕಾಂತ್ ಪೂಜೇರಿ, ರಾಹುಲ್ ಕಲುತಿ, ಬಾಬು ಇಟಗಿ, ಸಾಧಿಕ ಸೈಯದ ಅಲಿ, ಅಭಿಷೇಕ ತಳ್ಳಿಕೆರಿ, ಹನುಮಂತ ಭಜಂತ್ರಿ ಇನ್ನು ಮುಖಂಡರು ವಿವಿಧ ಘಟಕಗಳ ಅಧ್ಯಕ್ಷರರು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…