ಕಲಬುರಗಿ: ನಗರದ ಎಂ. ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಐಸಿಐಸಿಐ ಬ್ಯಾಂಕ್ನ ನೇರ ಸಂದರ್ಶನ ಕಾರ್ಯಕ್ರದಲ್ಲಿ ವಿಜಯಕುಮಾರ ಅವರು ಮಾತನಾಡಿರು. ೨೫೦ಕು ಹೆಚ್ಚಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷ ಸಂದೀಪ್ ದೇಸಾಯಿ, ಕಾರ್ಯದರ್ಶಿಗಳಾದ ಜಗನ್ನಾಥ ನಾಗೂರ್, ಪ್ರಚಾರರಾದ ನಾಗರಾಜ ಪಟ್ಟಣಕ, ರಾಜ್ಯಶಾಸ್ತ್ರದ ಉಪನಾಶಕ ಅನಂತೀರ್ಥ ಜೋಷಿ, ಇತಿಹಾಸ ಉಪನಾಶಕ ಡಾ.ಶ್ರೀಕಾಂತ್ ಗೂಣಿ, ಪ್ರಿಯಾಂಕಾ ಕರಣಿಕ, ಅನುರಾಧ ಮದ್ರಿ, ಅಶ್ವಿನಿ ಪಾಟೀಲ, ಅಮರ ಹಾಗರಗಿ, ಮಂಜುನಾಥ ಬನ್ನೂರ್, ರಾಧಿಕಾ ಗುತ್ತೇದಾರ, ಅನ್ನಪೂರ್ಣ ಪಸಾರ, ಸಂತೋಷ ಲಸ್ಕರ್ ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…