ಬಿಸಿ ಬಿಸಿ ಸುದ್ದಿ

ಲಾಡ ಚಿಂಚೋಳಿ ಗ್ರಾಮಕ್ಕೆಎಲ್ಲ ಸೌಲಭ್ಯ: ಶಾಸಕ ಸುಭಾಷ್‌ಆರ್‌ಗುತ್ತೇದಾರ

ಆಳಂದ: ತಾಲೂಕಿನ ಆಯ್ದಗ್ರಾಮದ ಕೆಲವೊಂದು ಶಾಲೆಗಳಲ್ಲಿ ಸ್ಮಾರ್ಟ್‌ಕ್ಲಾಸ್‌ಯೋಜನೆಯನ್ನು ಪರಿಚಯಿಸಿ ಗ್ರಾಮೀಣ ಭಾಗದ ಮಕ್ಕಳಿಗೆ ಡಿಜಿಟಲ್‌ಆಧಾರಿತ ಶಿಕ್ಷಣ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆಎಂದು ಆಳಂದ ಶಾಸಕ ಸುಭಾಷ್‌ಆರ್‌ಗುತ್ತೇದಾರ ಹೇಳಿದರು.

ಮಂಗಳವಾರ ಆಳಂದ ತಾಲೂಕಿನ ಲಾಡಚಿಂಚೋಳಿ ಗ್ರಾಮದಲ್ಲಿ ೨೦೧೯-೨೦, ೨೦೨೧-೨೨ನೇ ಸಾಲಿನ ಕಲ್ಯಾಣಕರ್ನಾಟಕ ಪ್ರದೇಶಅಭಿವೃದ್ಧಿ ಮಂಡಳಿಯಿಂದ ಮಂಜೂರಾದರೂ. ೫೦.೦೦ ಲಕ್ಷಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೫ ಹೆಚ್ಚುವರಿ ಕೊಠಡಿಗಳ ನಿರ್ಮಾಣ, ರೂ.೧೦.೦೦ ಲಕ್ಷಗಳ ಅಂಗನವಾಡಿಕಟ್ಟಡಕ್ಕೆತಡೆಗೋಡೆ, ರೂ.೫೦.೬೦ ಲಕ್ಷಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೩ ತರಗತಿಕೋಣೆ ಹಾಗೂ ತಡೆಗೋಡೆ ಮತ್ತು ಶಿಕ್ಷಣ ಇಲಾಖೆಯಿಂದ ಮಂಜೂರಾದ ೧ ಕೋಣೆಯಕಾಮಗಾರಿಗಳ ಕಟ್ಟಡಗಳನ್ನು ಉದ್ಘಾಟಿಸಿ ಶಾಸಕ ಸುಭಾಷ್‌ಆರ್‌ಗುತ್ತೇದಾರ ಮಾತನಾಡಿದರು.

ನಗರ ಮತ್ತುಗ್ರಾಮೀಣ ಎಂಬ ಮನೋಭಾವ ವಿದ್ಯಾರ್ಥಿಗಳಲ್ಲಿ ಹೋಗಲಾಡಿಸಲು ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ.ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆಇದಕ್ಕಾಗಿ ಹೆಚ್ಚಿನಅನುದಾನವೂ ಮೀಸಲಿಟ್ಟಿದ್ದೇನೆಎಂದು ನುಡಿದರು.

ಈ ಸಂದರ್ಭದಲ್ಲಿಜೆಸ್ಕಾಂ ನಿರ್ದೇಶಕ ವೀರಣ್ಣ ಮಂಗಾಣಿಗ್ರಾ.ಪಂ ಅಧ್ಯಕ್ಷೆ ಶೋಭಾಚಂದ್ರಕಾಂತ ಮಂಗಾಣಿ,ಕೆಎಂಎಫ್ ನಿರ್ದೇಶಕಚಂದ್ರಕಾಂತ ಭೂಸನೂರ, ಮುಖಂಡರಾದ ಮಲ್ಲಣ್ಣ ನಾಗೂರೆ, ಬಸವರಾಜ ಬಿರಾದಾರ, ಶಿವಾನಂದ ಪಾಟೀಲ, ಪ್ರಭುಲಿಂಗ ಹುಲಿ, ಶಿವಶರಣಪ್ಪ ನೆಲ್ಲೂರ, ಅಶೋಕ ಗುತ್ತೇದಾರ, ಕ್ಷೇತ್ರ ಶಿಕ್ಷಾಣಾಧಿಕಾರಿ ಚಿತ್ರಶೇಖರದೇಗಲಮಡಿ, ಲೋಕೋಪಯೋಗಿಇಲಾಖೆಯ ಸಹಾಯಕಕಾರ್ಯನಿರ್ವಾಹಕಅಭಿಯಂತರಗುರುದೇವ ಕಳಸ್ಕರ, ಕಿರಿಯಅಭಿಯಂತರ ಶರಣಯ್ಯ ಹಿರೇಮಠ, ಪಂಚಾಯತರಾಜಇಂಜಿನಿಯರಿಂಗಇಲಾಖೆಯ ಸಹಾಯಕಕಾರ್ಯನಿರ್ವಾಹಕಅಭಿಯಂತರ ನಾಗಮೂರ್ತಿ, ಕಿರಿಯಅಭಿಯಂತರ ಲಿಂಗರಾಜ, ಮೋನಪ್ಪ, ಬಾಬುರಾವಘೋಡ್ಕೆ ಸೇರಿದಂತೆಶಾಲೆಯ ಮುಖ್ಯ ಗುರುಗಳು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

emedialine

Recent Posts

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

3 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

6 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

13 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

2 hours ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

4 hours ago