ಬಿಸಿ ಬಿಸಿ ಸುದ್ದಿ

ಸರ್ವಧರ್ಮ ಸಮನ್ವಯದ ಮಡ್ಡಿಪೀರ ದರ್ಗಾ ಕಟ್ಟಡ ವಿದ್ಯುಕ್ತ ಚಾಲನೆ

ಜೇವರ್ಗಿ:ಇಲ್ಲಿನ ಹರವಾಳ ಗ್ರಾಮದ ಭೀಮಾ ನದಿಯಿಂದ ಗಂಗಾ ಸ್ನಾನದ ನಂತರ ಮೆರವಣಿಗೆ ಕಳಸದ ಮೆರವಣಿಗೆ ನಡೆಯಿತು. ನಂತರ ದರ್ಗಾದ ನೂತನ ಕಟ್ಟಡದ ಬಳಿ ಪೂಜೆ ಸೇರಿದಂತೆ ಸಾರ್ವಜನಿಕರಿಗೆ ಆಗಮಿಸಿ ಭಕ್ತಿ ಭಾವ ಮೆರೆದರು.

ಜೇವರ್ಗಿ ತಾಲೂಕಿನ ವಿವಿಧ ರಾಜಕೀಯ ಪಕ್ಷದ ಮುಖಂಡರು ಹಾಗೂ ತಾಲೂಕಿನ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಾಜಕೀಯ ಮುಕ್ತವಾಗಿ ಹಾಗೂ ಸಮಾನತೆ ಆಧಾರದ ಮೇಲೆ ಕಾರ್ಯಕ್ರಮ ನಡೆಯಿತು.ಎಂದು ದರ್ಗಾ ಸಮಿತಿಯ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ಹರವಾಳ ಮಡ್ಡಿ ಪೀರ ದರ್ಗಾ ಕಮಿಟಿಯ ಅಧ್ಯಕ್ಷರಾದ ಲಕ್ಷ್ಮಿಕಾಂತ್ ಗೊರಗುಂಡಗಿ, ಉಪಾಧ್ಯಕ್ಷರಾದ ಗಂಗಾಧರ್ ಪೋದ್ದಾರ್, ಕಾರ್ಯದರ್ಶಿ ದಸ್ತಗಿರ್ ಪಟೇಲ್ ಯಾಳವಾರ್ ,ಸೇರಿದಂತೆ ಗ್ರಾಮಸ್ಥರಾದ ಜಗದೀಶ್ ಗೊರಗುಂಡಗಿ ,ಅನಿಲ್ ಕಿನ್ನೂರ್, ಮೌಲಾಸಾಬ್ ಇನಾಮ್ದಾರ್ ,ಮುಕ್ಬುಲ್ ಮುಲ್ಲಾ, ಕಾಸಿಂ ಪಟೇಲ್, ಸಿದ್ದನಗೌಡ, ಅಪ್ಪಣ್ಣ ಹರವಾಳ್, ಸಮಸ್ತ ಹರವಾಳ ಗ್ರಾಮಸ್ಥರು ಸುತ್ತಮುತ್ತಲಿನ ಹಳ್ಳಿಯ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದವನ್ನು ಪಡೆದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

36 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

1 hour ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

1 hour ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago