ಕಲಬುರಗಿ; ನಗರದ ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಶಾಲೆಯಲ್ಲಿ ದಾಮೋದರ ರಘೋಜಿ ಟ್ರಸ್ಟ್, ಗಣೇಶ ವಾಯು ವಿಹಾರ ಮಂಡಳಿ ಹಾಗೂ ಶಿವಾನಂದ ಕೆ.ಪಾಟೀಲ ರುದ್ರವಾಡಿ ಪರಿವಾರ ಇವರ ಸಂಯುಕ್ತಾಶ್ರಯದಲ್ಲಿ ವೀರ ತಪ್ಪಸ್ವಿ ಚನ್ನವೀರ್ ಶಿವಾಚಾರ್ಯ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಗುರುಗಳುರಾದ ಶಿವಾನಂದ ಕೆ. ಪಾಟೀಲ ಅವರಿಗೆ ಅಭಿನಂದನ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಮಚಂದ್ರ ರಘೋಜಿ, ಮೀರಾ ರಘೋಜಿ, ರಾಚಪ್ಪ ಭದ್ರಶೆಟ್ಟಿ, ಚಿದಂಬರಾವ ಪಾಟೀಲ, ಹರ್ಷವರ್ದನ್ ಗೂಗಳೇ, ಸಿದ್ರಾಮಪ್ಪ ಬೋಳಶೆಟ್ಟಿ, ಲಿಂಗರಾಜ ಹೇನೆ, ಲಿಂಗಾಬಸಪ್ಪ ರಾಯನಾಡ, ಸಂತೋಷ ಮುದ್ದಾ, ಪರಶುರಾಮ ಬೋರಳಕರ,ಮುರುಗೇಂದ್ರ ವೀರಶೆಟ್ಟಿ ಇತರರು, ಉಪ್ಪಸ್ಥಿತ ರಿದ್ದರು, ನಾಗಭೂಷಣ ಮಹಾಂತಿನಮಠ ಇದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…