ಅಸ್ಪೃಶ್ಯತೆ ಆಚರಣೆ ತಡೆಗಟ್ಟುವ ಕುರಿತು ಶಾಂತಿ ಸಭೆ

0
44

ಸೇಡಂ: ತಾಲೂಕಿನ ಚಂದಪೂರ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ತಡೆಗಟ್ಟುವ ಕುರಿತು ಅಂಬೇಡ್ಕರ್ ಯುವ ಸೇನೆ ಸೇಡಂ ವತಿಯಿಂದ  ತಹಶಿಲ್ದಾರರಿಗೆ ನೀಡಿದ ದೂರಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ AD ವಿಜಯಲಕ್ಷ್ಮಿ ಹಾಗೂ ಮುಧೋಳ ಅವರ ಪಿ.ಎಸ್.ಐ ನೇತೃತ್ವದಲ್ಲಿ ಶಾಂತಿ ಸಭೆ ಜರುಗಿತು.

ಊರಿನಲ್ಲಿ ಇನ್ನು ಅಸ್ಪೃಶ್ಯತೆ ಆಚರಣೆಯಲ್ಲಿ ಇದ್ದು ಅಸ್ಪೃಶ್ಯತೆ ಆಚರಣೆ ಮಾಡದಂತೆ DYSP ನೇತೃತ್ವದಲ್ಲಿ ಸಭೆಯನ್ನು ಹಮ್ಮಿಕೊಳ್ಳಾಗುವುದು ಎಂದು ವಿಜಯಲಕ್ಷ್ಮಿ ಭರವಸೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಂ ಅಧ್ಯಕ್ಷರು ಹಾಗೂ BSP ತಾಲೂಕ ಪ್ರಧಾನ ಕಾರ್ಯದರ್ಶಿ ಮಹಾದೇವಪ್ಪ ಶಕಲಾಸಪಲ್ಲಿ ಶರಣಪ್ಪ, ಅಂಬೇಡ್ಕರ್ ಯುವ ಸೇನೆ ತಾಲೂಕ ಪ್ರಧಾನ ಕಾರ್ಯದರ್ಶಿ ಗೋಪಾಲ ಎಲ್ ನಾಟೇಕಾರ ಊರಿನ ಗ್ರಾಮಸ್ಥರು ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here