ಬಿಸಿ ಬಿಸಿ ಸುದ್ದಿ

ಅದ್ಧೂರಿ ಸ್ವಾತಂತ್ರೋತ್ಸವಕ್ಕೆ ಸಕಲ ಸಿದ್ದತೆ: ಸಂಜಯಕುಮಾರ ದಾಸರ

ಜೇವಗಿ೯: 75ನೇ ಸ್ವಾತಂತ್ರೋತ್ಸವ ತಾಲೂಕಿನಾದ್ಯಂತ ಅತ್ಯಂತ ಸಡಗರದಿಂದ ಆಚರಿಸಬೇಕು. ಪ್ರತಿ ಮನೆ ,ಶಾಲೆ ,ಅಂಗಡಿ ಸೇರಿದಂತೆ ಎಲ್ಲೇಡೆಯಲ್ಲಿಯೂ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಜೋತೆಯಲ್ಲಿ ಒಂದು ಉತ್ಸವವಾಗಿ ಆಚರಿಸಲು ತಹಶೀಲ್ದಾರರಾದ ಸಂಜಯಕುಮಾರ ದಾಸರ ಅಧಿಕಾರಿಗ ಸಭೆಯಲ್ಲಿ ತಿಳಿಸಿದರು.

ಪಟ್ಟಣದಲ್ಲಿ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂವ೯ಭಾವಿ ಸಭೆ ನಡೆಯಿತು.ಈ ಸಭೆಯಲ್ಲಿ ಜೇವಗಿ೯ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ತಹಸಿಲ್ದಾರರಾದ ಸಂಜಯಕುಮಾರ ದಾಸರ ಮಾತನಾಡಿ 75ನೇ ಸ್ವತಂತ್ರೋತ್ಸ ಕಾಯ೯ಕ್ರಮವನ್ನು ಅದ್ದೂರಿಯಾಗಿ ಆಚರಿಸೋಣ ,ಬೆಳ್ಳಿಗೆ 7.45ಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೇರವೆರಿಸಿ ,ನಂತರ 8.45ಕ್ಕೆ ಜೇವಗಿ೯ ತಹಸೀಲ ಕಾಯಾ೯ಯಲದಲ್ಲಿ ಧ್ವಜಾರೋಹಣದಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಸಬೇಕು . ನಂರತರ 9ಗಂಟೆಗೆ ತಾಲೂಕಾ ಕ್ರೀಡಾಂಣದಲ್ಲಿ ಧ್ವಜಾರೋಹಣ ಹಾಗೂ ವಿವಿಧ ಸಾಂಸ್ಕೃತಿಕ ಕಾಯ೯ಕ್ರಮಗಳು ನಡೆಲಿವೆ.

ತಾಲೂಕಾ ಆಡಳಿತದ ವತಿಯಿಂ ಆರು ಸಾವಿರ ಧ್ವಜಗಳನ್ನು ಸಾವ೯ಕನೀಕರಿಗೆ ಹಾಗೂ ಅಧಿಕಾರಿಗಳಿಗೆ ರಿಯಾಯತಿದರಲ್ಲಿ ನೀಡಲಾಗುತ್ತಿದ್ದು 22ರೂಪಾಯಿಗಳನ್ನು ನೀಡಿ ಧ್ವಜವನ್ನು ಖರೀದಿಸಬಹುದು. ಅಚ್ಚುಕಟ್ಟಾಗಿ ಧ್ವಜವನ್ನು ಮನೆ-ಮನೆಗಳಲ್ಲಿ ಹಾರಿಸಬೇಕು.ಅಲ್ಲದೇ ಈ ಭಾರಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯೂ.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ದ್ವಿತಿಯ ಹಾಗೂ ತೃತಿಯ ಸ್ಥಾನವನ್ನು ಪಡೆದ ವಿದ್ಯಾಥಿ೯ಗಳಿಗೆ ಸೇರಿದಂತೆ ಕನ್ನಡ ವಿಷಯದಲ್ಲಿ 125ಕ್ಕೆ 125ಅಂಕ ಪಡೆದ ವಿದ್ಯಾಥಿ೯ಗಳಿಗೂ ಸನ್ಮಾನ ಮಾಡಲಾಗುತ್ತದೆ ಎಂದರು.

ಪುರಸಭೆ ಕಾಯಾ೯ಲಯದ ವತಿಯಿಂದ ಪಟ್ಟಣದ ವಿದ್ಯಾಥಿ೯ಗಳಿಗೆ ಹಾಗೂ ಸಾವ೯ಜನೀಕರಿಗೆ ರಿಯಾಯತಿ ದರದಲ್ಲಿ 4000 (ನಾಲ್ಕ ಸಾವಿರ ) ರಾಷ್ಟ್ರಧ್ವಜಗಳನ್ನು ವಿತರಿಸಲಾಗುತ್ತದೆ. ಪಟ್ಟದಲ್ಲಿ ಶಾಲಾ ಕಾಲೇಜುಗಳ ವಿಧ್ಯಾಥಿ೯ಗಳು ಧ್ವಜಗಳನ್ನು ಪಡೆಯಬಹುದು. – ಶರಣಯ್ಯ ಸ್ವಾಮಿ ಮುಖ್ಯಾಧಿಕಾರಿಗಳು ಪುರಸಬೆ ಕಾಯಾ೯ಲಯ ಜೇವಗಿ೯.

ಈ ಸಂದಭ೯ದಲ್ಲಿ ಪಿ.ಎಸ್.ಐ ಸಂಗಮೇಶ ಅಂಗಡಿ, ಆಹಾರ ಇಲಾಖೆಯ ಡಿ.ಬಿ ಪಾಟೀಲ, ಸಮಾಜ ಕಲ್ಯಾಣಾಧಿಕಾರಿ ಅಶೋಕ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ತಾಳಿಕೋಟಿ, ಕನ್ನಡ ಸಾಹಿತ್ಯ ಪರಿಷತ್ ಎಸ್.ಕೆ ಬಿರಾದಾರ, ಅವ್ವಣಗೌಡ ಪಾಟೀಲ , ಸಾಯಬಣ್ಣ ಕಲ್ಯಾಣಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

3 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

3 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

5 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

5 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

6 hours ago