ಯಾವ ಡಿಸಿಯೂ ಭೇಟಿ ನೀಡದ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

0
121

ಕಲಬುರಗಿ: ನಗರದಲ್ಲಿ ಗುರುವಾರ ಮಧ್ಯಾಹ್ನ ಬಿರುಸಿನ ಮಳೆಯಾದ ಕಾರಣ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಡಿ.ಸಿ. ಯಶವಂತ ವಿ. ಗುರುಕರ್ ಅವರು ನಗರದ ತಾರಪೈಲ್ ಪ್ರದೇಶಕ್ಕೆ ಹಠಾತ್ ಭೇಟಿ ನೀಡಿ ಹಾನಿ ಪ್ರದೇಶವನ್ನು ಪರಿಶೀಲಿಸಿದರು.

ಇಲ್ಲಿಯವರೆಗೆ ಯಾವ ಜಿಲ್ಲಾಧಿಕಾರಿಯೂ ಸಹ ಈ ಸ್ಲಂ ಪ್ರದೇಶಕ್ಕೆ ಭೇಟಿ ನೀಡಿರಲಿಲ್ಲ. ಅಲ್ಲದೆ ಕೊರೊನಾ ಮಹಾಮಾರಿ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಈ ಪ್ರದೇಶಗಳಿಗೆ ಯಾರೂ ಭೇಟಿ ನೀಡಿರಲಿಲ್ಲ.

Contact Your\'s Advertisement; 9902492681

ಜಿಲ್ಲಾಧಿಕಾರಿಗಳು ತಮ್ಮ ಕಷ್ಟ ಕೇಳಲು ಕಾಲೋನಿಗೆ ಭೇಟಿ ನೀಡಿದ್ದು ನಿವಾಸಿಗಳಿಗೆ ಸಂತಸ ತಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here