ಮಾಧ್ಯಮ ರತ್ನ, ಶೈಷಣಿಕ ಕ್ರಾಂತಿ, ಕೃಷಿ ಕಾಯಕರತ್ನ, ಸಮಾಜ ಸೇವಾರತ್ನ ಪ್ರಶಸ್ತಿ ಪ್ರಧಾನ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜೇವರ್ಗಿ ತಾಲ್ಲೂಕು ಘಟಕದ ವತಿಯಿಂದ ಆ.೮ರಂದು ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೧೧ಗಂಟೆಗೆ ಪತ್ರಿಕಾ ದಿನಾಚರಣೆ ಹಾಗೂ ಶೈಷಣಿಕ ಕ್ರಾಂತಿ, ಕೃಷಿ ಕಾಯಕರತ್ನ, ಸಮಾಜ ಸೇವಾರತ್ನ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಆಲೂರ ತಿಳಿಸಿದ್ದಾರೆ.

ಶಾಸಕ ಡಾ. ಅಜಯಸಿಂಗ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ಪುರಸಭೆ ಅಧ್ಯಕ್ಷೆ ಶರಣಮ್ಮ ತಳವಾರ, ಉಪಾಧ್ಯಕ್ಷ ಗುರುಶಾಂತಯ್ಯ ಹಿರೇಮಠ, ಪ್ರಮುಖರಾದ ರಮೇಶಬಾಬು ವಕೀಲ, ರಾಜಶೇಖರ ಸೀರಿ, ರಾಜ್ಯ ಬಿಜೆಪಿ ಓಬಿಸಿ ಉಪಾಧ್ಯಕ್ಷೆ ಶೋಭಾ ಬಾಣಿ, ಜಿ.ಪಂ. ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ, ಅಡತ್ ವರ್ತಕರ ಸಂಘದ ಅಧ್ಯಕ್ಷ ಬಿ.ಎನ್.ಪಾಟೀಲ ಚನ್ನೂರ, ಕಾರ್ಯದರ್ಶಿ ಬಸವರಾಜ ಸಾಸಾಬಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಶಿವರಂಜನ್ ಸತ್ಯಂಪೇಟೆ, ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ್, ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯ ದೇವಿಂದ್ರಪ್ಪ ಕಪನೂರ ಉಪಸ್ಥಿತರಿರಲಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿದ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಪ್ರಶಸ್ತಿ ನೀಡಿ ಗೌರವಿಸಲಿದ್ದು, ಸೊನ್ನ ದಾಸೋಹ ಮಠದ ಪೀಠಾಧಿಪತಿ ಡಾ. ಶಿವಾನಂದ ಸ್ವಾಮೀಜಿ (ಶೈಕ್ಷಣಿಕ ಕ್ರಾಂತಿ ಪ್ರಶಸ್ತಿ), ಶಖಾಪುರ ತಪೋವನಮಠದ ಪೀಠಾಧಿಪತಿ ಡಾ.ಸಿದ್ಧರಾಮ ಶಿವಾಚಾರ್ಯರಿಗೆ (ಕೃಷಿ ಕಾಯಕ ರತ್ನ ಪ್ರಶಸ್ತಿ),ಉದ್ದಿಮೆದಾರ ಸಮಾಧಾನ ಪೂಜಾರಿ ಅವರಿಗೆ (ಸಮಾಜ ಸೇವಾ ರತ್ನ ಪ್ರಶಸ್ತಿ), ಜೇವರ್ಗಿ ಸಾರಿಗೆ ಘಟಕದ ಚಾಲಕ ಪ್ರದೀಪಕುಮಾರ ಆಲಬಾಳ ಅವರಿಗೆ (ಅಪಘಾತ ರಹಿತ ಚಾಲನೆ ಪ್ರಶಸ್ತಿ), ಉದ್ದಿಮೆದಾರ ಶರಣು ಅವರಾದ ಹಾಗೂ ವಿದ್ಯಾರ್ಥಿ ನಿಖೀಲ ಇಬ್ರಾಹಿಂಪುರ ಅವರಿಗೆ (ಪರಿಶ್ರಮಜೀವಿ ಪ್ರಶಸ್ತಿ), ನೀಡಲಾಗುವುದು.

ಪತ್ರಕರ್ತರಾದ ಸದಾನಂದ ಜೋಶಿ, ಪ್ರವೀಣ ರೆಡ್ಡಿ, ಸಂಜಯ ಚಿಕ್ಕಮಠ, ಶರಣಯ್ಯಸ್ವಾಮಿ, ಅರುಣ ಕದಂ, ಓಂಪ್ರಕಾಶ ಮುನ್ನುರ, ಅನೀಲಸ್ವಾಮಿ, ಗೋಪಾಲರಾವ ಕುಲಕರ್ಣಿ, ರಾಜಶೇಖರ ಸ್ವಾಮಿ, ಪುರುಷೋತ್ತಮ ಕುಲಕರ್ಣಿ,ಭಜರಂಗಿ, ಶ್ರೀಕಾಂತ, ಒಟ್ಟು ೧೨ ಜನರಿಗೆ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಆಲೂರ ತಿಳಿಸಿದ್ದಾರೆ.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

11 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

11 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

11 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

11 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

11 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420