ಕಲಬುರಗಿ: ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹು ನಿರೀಕ್ಷಿತ ಕನ್ನಡ ಸಾಹಿತ್ಯ ಪರಿಷತ್ತಿನ ವಿನೂತನ ತಂತ್ರಜ್ಞಾನವುಳ್ಳ ಮೊಬೈಲ್ ಆ್ಯಪ್ ಲೋಕಾರ್ಪಣೆ ಮಾಡಿದರು. ವಿಶೇಷವಾಗಿ ಭಾರತೀಯ ಸೈನಿಕರಿಗೆ/ಮಾಜಿ ಸೈನಿಕರಿಗೆ ಹಾಗೂ ದಿವ್ಯಾಂಗಚೇತನರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಉಚಿತವಾಗಿ ಸದಸ್ಯತ್ವವನ್ನು ನೀಡುವುದರ ಮೂಲಕ ಕಸಾಪ ಜನಸಾಮಾನ್ಯರ ಪರಿಷತ್ತನ್ನಾಗಿಸಿದ್ದಾರೆ ಎಂದು ಡಿಸೆಬಲ್ಡ್ ಹೆಲ್ಪಲೈನ್ ಫೌಂಡೆಶನನ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ವಿಶೇಷಚೇತನರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವದ ಅರ್ಜಿಯನ್ನು ಉಚಿತವಾಗಿ ಮೊಬೈಲ್ ಅಪ್ಲಿಕೇಶನನಲ್ಲಿ ಹಾಕುವುದರ ಮೂಲಕ ಕಸಾಪ ರಾಜ್ಯಾಧ್ಯಕ್ಷರ ಕೋಟಿ ಸದಸ್ಯತ್ವದ ಕನಸು ನನಸಾಗಿಸೋಣ ಎಂದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…