ಅಖಿಲ ಭಾರತ ಬಂಜಾರಾ ಸೇವಾ ಸಂಘದ ಕಾರ್ಯಕಾರಣಿ ಸಭೆ

0
71

ಕಲಬುರಗಿ : ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಬಂಜಾರಾ ಸೇವಾ ಸಂಘದ ಜಿಲ್ಲಾ ಕಾರ್ಯಕಾರಣಿ ಸಭೆಗೆ ಸಂಘದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮಾಜಿ ಸಚಿವರಾದ ಬಾಬುರಾವ ಚವ್ಹಾಣ ಚಾಲನೆ ನೀಡಿದರು.

ಕ್ಷತ್ರು ರಾಠೋಡ, ಚಂದ್ರಶೇಖೆ ರಾಠೋಡ, ಸಂದೀಪ ಚವ್ಹಾಣ, ಜಗದೇವಿ ರಾಠೋಡ, ಸೋಮು ರಾಠೋಡ, ಚಂದು ಜಾಧವ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here