ಬಿಸಿ ಬಿಸಿ ಸುದ್ದಿ

ಮಳೆಯಿಂದ ಹಾನಿಗೊಳಗಾದ ಮನೆಗಳ ದುರಸ್ಥಿಗೆ ಶಾಸಕ ಅಪ್ಪುಗೌಡ ಚೆಕ್ ವಿತರಣೆ

ಕಲಬುರಗಿ : ದಕ್ಷಿಣ ಮತಕ್ಷೇತ್ರದ ಹಲವಾರು ಬಡಾವಣೆಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳ ದುರಸ್ಥಿಗೊಸ್ಕರ ರಾಜ್ಯ ಸರಕಾರದ ವತಿಯಿಂದ ೧೦,೦೦೦ ರೂಪಾಯಿಗಳ ಚೆಕ್ಕುಗಳನ್ನು ಕೆ.ಕೆ.ಆರ್.ಡಿ.ಬಿ.ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಖುದ್ದಾಗಿ ಪಲಾನುಭವಿಗಳ ಮನೆ-ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂಧರ್ಭದಲ್ಲಿ  ತಹಸೀಲ್ದಾರ ಪ್ರಕಾಶ ಕುದರಿ, ವಾರ್ಡಗಳ ಪಾಲಿಕೆಯ ಸದ್ಯಸರಾದ ಪಾರ್ವತಿ ರಾಜು ದೇವದುರ್ಗ, ಮಲ್ಲು ಉದನೂರ, ವರ್ಷಾ ರಾಜೀವ ಜಾನೆ, ಅಲಿಮೋದ್ದಿನ ಪಟೇಲ್, ಎಇಇ ಮದನಿಕಾಂತ ಶ್ರೀಗೇರಿ, ಇಇ ಶಿವನಗೌಡ ನಾಯಕ, ಕಾಲೋನಿಯ ಮುಖಂಡರಾದ ಮದನ ಬಂಡೆ, ಅಪ್ಪಾ ಸಹೇಬ ಪಾಟೀಲ, ಬಸವರಾಜ ಪಾಟೀಲ, ಮಹೇಶ ಬಿರಾದಾರ, ಸುಂದರ ಕುಲಕರ್ಣಿ, ದಿನೇಶ ನಾಯಕ, ರವಿಕೋನೆಕ, ಸಿ.ಎನ್.ಬಾಬಳಗಾಂವ, ಶಿವಶರಣಪ್ಪ ಕರ್ರ‍ೊಟಿ,ಈರಣ್ಣ ಪಾಟೀಲ, ಜಯತಿರ್ಥ ಶ್ರೀಗೇರಿ, ಪ್ರಕಾಶ ಔರಾದಕರ್, ಅಲ್ಲಮಪ್ರಭು ನಿಂಬರ್ಗಾ ಸೇರಿದಂತೆ ಇಲಾಖೆಗಳ ಅಧಿಕಾರಿಗಳು, ನಾಗರಿಕರು ಉಪಸ್ಥಿತರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

51 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

1 hour ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago