ಚಿಂಚೋಳಿ : ಸಾರಿಗೆ ಇಲಾಖೆ ಜನರಿಗೆ ಪ್ರಯಾಣಿಸಲು ಅನೂಕೂಲವಾಗಲಿಎಂಬ ಉದ್ದೇಶದಿಂದ ಪ್ರಾರಂಭಿಸಿದ್ದಾರೆ ಆದರೆ ಚಿಂಚೋಳಿ ತಾಲೂಕಿನಲ್ಲಿ ಬಸ್ ಗಳು ಸರಿಯಾದ ಸಮಯಕ್ಕೆ ಓಡಿಸದ ಕಾರಣ ಜನರು ಹಾಗೂ ಪ್ರಯಾಣಿಕರು ಪರದಾಡುತಿದ್ದಾರೆ ಎಂದು ಸುಲೇಪೇಟ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ರಜಾಕ್ ಪಟೇಲ್ ದೂರಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಿನನಿತ್ಯ ಚಿಂಚೋಳಿ ಯಿಂದ ಕಲಬುರಗಿಗೆ ನೂರಾರು ಜನ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ನೌಕರರು. ರೈತರು. ರೋಗಿಗಳು ಚಿಕಿತ್ಸೆಗೆ ಕಲಬುರಗಿಗೆ ಹೋಗುತ್ತಾರೆ ಆದರೆ ಚಿಂಚೋಳಿಯಿಂದ ಬೆಳಿಗ್ಗೆ 7 ಗಂಟೆಗೆ ಬಸ್ ಹೋದರೆ ನಂತರ 9ಗಂಟೆಯವರೆಗೆ ಒಂದು ಬಸ್ ಕಲಬುರಗಿಗೆ ಹೋಗುವುದಿಲ್ಲ ನಂತರ 9ಗಂಟೆಯಿಂದ 10 ಗಂಟೆ ಮಧ್ಯೆ ಒಂದೆ ಬಾರಿ 4 ರಿಂದ 5 ಬಸ್ ಪ್ರಯಾಣಿಕರಿಲ್ಲದೆ ಖಾಲಿ ಓಡಿಸುತ್ತಾರೆ ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಎಂದು ಅವರು ಆರೋಪಿಸಿದರು.
ಕೂಡಲೇ ಬೆಳಿಗ್ಗೆ 7 ಗಂಟೆ ಹಾಗೂ 8 ಗಂಟೆಗೆ ಚಿಂಚೋಳಿ ಯಿಂದ ಕಲಬುರಗಿಗೆ ತಡೆರಹಿತ ಬಸ ಓಡಿಸಬೇಕು. ಮತ್ತು ಪ್ರತಿ 15 ನಿಮಿಷಕ್ಕೆ ಒಂದು ಬಸ್ ಓಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…