ಮೀನು ಹಿಡಿಯಲು ತೆರಳಿದ ವ್ಯಕ್ತಿ ನಾಪತೆ: ಕಾರ್ಯಾಚರಣೆ ಆರಂಭ

0
15

ಕಲಬುರಗಿ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಓರ್ವ ಮೂಡಬೂಳ ಗ್ರಾಮದ ಹತ್ತಿರ ಕಾಗಿಣ ನದಿ ದಂಡೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಚಿತ್ತಾಪುರ ಪಟ್ಟಣದ ಅಹ್ಮದ ತಂದೆ ಶೇಖ ಮೆಹಮೂದ ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಸೋಮವಾರ ಅಹ್ಮದ್ ಮೀನು ಹಿಡಿಯಲು ನಂದಿ ದಂಡೆಗೆ ತೆರಳಿದ. ಒಂದು ದಿನ ಕಳೆದರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂದು ಅಗ್ನಿಶಾಮಕದ ಸಿಬ್ಬಂದಿಗಳು ವ್ಯಕ್ತಿ ದೇಹಕ್ಕಾಗಿ ನದಿಯಲ್ಲಿ ಶೋಧನೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here