ಕೆಬಿಎನ್ ವಿವಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

0
11

ಕಲಬುರಗಿ: ಭಾರತದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಗರದ ಖಾಜಾ ಬಂದೇನವಾಜ್ ವಿಶ್ವವಿದ್ಯಾಲಯದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ಕೆಬಿಎನ್ ವಿವಿಯ ಮಾಜಿ ಉಪಕುಲಪತಿ ಮತ್ತು ಕೆಇಎಸ್ ನ ಪ್ರಧಾನ ಕಾರ್ಯದರ್ಶಿ ಪ್ರೊ. ಎ. ಎಚ್ ಪಠಾಣ್ ಚಾಲನೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕೆಬಿಎನ್ ನ ಹಾಲಿ ಉಪ ಕುಲಪತಿಯಾದ ಪ್ರೊ.ಅಲಿ ರಜಾ ಮೌಸ್ವಿ, ಕೆಬಿಎನ್ ವಿವಿಯ ಕುಲಸಚಿವೆ ಡಾ. ರುಕ್ಸರ ಫಾತಿಮಾ ಹಾಗೂ ಖಾಜಾ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಜನಾಬ್ ಗೆಸುದಾರಜ್ ಖಾದರಿ ಹಾಜರಿದ್ದರು. ಒಟ್ಟು 75 ಸಸಿಗಳನ್ನು ನೆಡಲಾಯಿತು.

ಈ ಕಾರ್ಯಕ್ರಮದಲ್ಲಿ ಕೆಬಿನ್ ವಿವಿಯ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here