ಕಲಬುರಗಿ: ನಗರದ ಎಂ. ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದ ವತಿಯಿಂದ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಚಂದ್ರಕಾಂತ ಸಿರಗಾಪೂರ, ಹಿರೇಮಠ ಸರ್, ಕೃಷ್ಣರಾಜ, ಶೇರ್ಅಲಿ, ವಸಂತ ಚವ್ಹಾಣ, ವೈಶಾಲಿ ನಾಟೀಕಾರ, ಕಾಲೇಜಿನ ಅಧ್ಯಕ್ಷ ಸಂದೀಪ್ ದೇಸಾಯಿ, ಕಾರ್ಯದರ್ಶಿ ಜಗನ್ನಾಥ ನಾಗೂರ್, ಪ್ರಾಚಾರ್ಯ ನಾಗರಾಜ ಪಟ್ಟಣಕರ್, ರಾಜ್ಯಶಾಸ್ತ್ರ ವಿಭಾಗದ ಪ್ರಧ್ಯಾಪಕ ಆನಂತೀರ್ಥ ಜೋಷಿ, ಇತಿಹಾಸ ಉಪನ್ಯಾಸಕ ಡಾ.ಶ್ರೀಕಾಂತ್ ಗೂಣಿ, ಉಪನ್ಯಾಸಕರಾದ ಅನುರಾಧ ಮದ್ರಿ, ಪ್ರಿಯಾಂಕಾ ಕರಣಿಕ, ಅಶ್ವಿನಿ ಪಾಟೀಲ್, ಅಮರ ಹಾಗರಗಿ, ಬೋಧಕೇತರ ಸಿಬ್ಬಂದ್ಧಿಗಳಾದ ಮಂಜುನಾಥ ಬನ್ನೂರ್, ರಾಧಿಕಾ ಗುತ್ತೇದಾರ, ಅನ್ನಪೂರ್ಣ ಪಸಾರ, ಸಂತೋಷ ಲಸ್ಕರ್, ಶೃತಿ, ಪ್ರಜ್ಞಾ ಮತ್ತಿಮೂಡ, ಅಂಬಿಕಾ, ಮಾಯಾ, ಕಾಶಿಬಾಯಿ, ಅನುಜಾ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…