ಕಲಬುರಗಿ: ನಗರದ ಚೌಡೇಶ್ವರ ಕಾಲೋನಿಯಲ್ಲಿರುವ ಶ್ರೀ ಮಹಾಯೋಗಿನಿ ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ ಸೇಡಂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸಿದ್ದು ಬಾನರ್ ಅವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಜೈ ಪ್ರಕಾಶ ಕಮಕನೂರ, ಪ್ರಮೋದ ಕಟ್ಟಿ, ಜಗನಾಥ ಭೀಮಳಕಾರ, ಮಡಿವಾಳಪ್ಪ ಬಿರದಾರ, ಅರ್ಜುನ ಜಮಾದಾರ, ನಾಗೇಂದ್ರಪ್ಪ ಜಮಾದಾರ, ಸಿವರಾಜ ಕಿರಸೂಳಗಿ, ಶರಣು ಹಚನಾಳ, ಯೋಗೆಶ ಸುರಪೂರ, ಅಂಬರೀಶ ಸ್ವನ್, ಮಚೇಂದ್ರ ಹವೇಲಿ, ಪ್ರಭು ಜೋಕೆ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…