75ನೇ ಅಮೃತ ಮಹೋತ್ಸವ: ಶಾಸಕ ಪ್ರಿಯಾಂಕ್ ಖರ್ಗೆ, ಅಜಯಸಿಂಗ್ ಪಾದಯಾತ್ರೆ

0
9

ಕಲಬುರಗಿ : ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ೭೫ ನೆಯ ಸ್ವತಂತ್ರ ಭಾರತದ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ನಗರದ ಶರಣಬಸವೇಶ್ವರ ದೇವಸ್ಥಾನದಿಂದ ಪಾದಯಾತ್ರೆಗೆ ಶಾಸಕರಾದ ಪ್ರಿಯಾಂಕ್ ಖರ್ಗೆ ಹಾಗೂ ಡಾ. ಅಜಯಸಿಂಗ್ ಅವರು  ಉದ್ಘಾಟಿಸಿದರು.

ಪಾದಯಾತ್ರೆಯಲ್ಲಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ, ಸಂತೋಷ ಪಾಟೀಲ ದೊಣ್ಣೂರ, ನೀಲಕಂಠರಾವ ಮೂಲಗೆ, ಕೆ.ಬಿ ಕುಲಕರ್ಣಿ, ಡಾ.ಕಿರಣ ದೇಶಮುಖ, ಸಂತೋಷ ಬಿಲಗುಂದಿ, ಶರಣು ಮೋದಿ, ಕೃಷಾಜಿ ಕುಲಕರ್ಣಿ, ಶಿವಾನಂದ ಹೊನಗುಂಟಿ, ಲತಾ ರವಿ ರಾಠೋಡ, ಈರಣ್ಣ ಝಳಕಿ, ಲಿಂಗರಾಜ ತಾರಫೈಲ್, ಲಿಂಗರಾಜ ಕಣ್ಣಿ  ಶ್ರೀನಿವಾಸ ಲಾಖೆ, ರಾಜೀವ ಜಾನೆ, ಸಚೀನ ಶಿರವಾಳ, ಪರಶುರಾಮ ನಾಟೇಕಾರ, ಧರ್ಮರಾಜ ಹೇರೂರ, ಶ್ರೀಕಾಂತ ಮಾಳಗಿ, ಹಾಗೂ ಮುಖಂಡರು ಕಾರ್ಯಕರ್ತರು ಪಾಲ್ಗೊಂಡರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here